ಇನ್ಫೋಸಿಸ್ ಚುಕ್ಕಾಣಿ ಹಿಡಿದ ನಂದನ್ ನಿಲೇಕಣಿ

Webdunia
ಶುಕ್ರವಾರ, 25 ಆಗಸ್ಟ್ 2017 (11:41 IST)
ವಿಶಾಲ್ ಸಿಕ್ಕ ರಾಜೀನಾಮೆ ಬಳಿಕ ಇನ್ಫೋಸಿಸ್`ಗೆ ಆಧಾರ್ ಮಾಸ್ಟರ್ ಮೈಂಡ್ ನಂದನ್ ನಿಲೇಕಣಿ ಎಂಟ್ರಿ ಕೊಟ್ಟಿದ್ದಾರೆ. ನಾನ್ ಎಕ್ಸಿಕ್ಯೂಟಿವ್ ಛೇರ್ಮನ್ ಆಗಿ ನಂದನ್ ನಿಲೆಕಣಿ ಕಳೆದ ರಾತ್ರಿ ಅಧಿಕಾರ ಸ್ವೀಕರಿಸಿದ್ದಾರೆ.
 

ಬಳಿಕ ಮಾತನಾಡಿದ ಅವರು, ಇನ್ಪೋಸಿಸ್`ಗೆ ಸ್ಥಿರತೆ ತರುವಲ್ಲಿ ಪ್ರಯತ್ನ ನಡೆಸುತ್ತೇನೆ. ದೇಶದ 2ನೇ ಅತಿ ದೊಡ್ಡ ಐಟಿ ಸಂಸ್ಥೆಯಲ್ಲಿ ಯಾವುದೇ ಅಸಭ್ಯ ರಾಗಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.ಅಧಿಕಾರ ಸ್ವೀಕರಿಸಿದ ಕೆಲವೇ ಗಂಡೆಗಳಲ್ಲಿ ಕಾನ್ಫರೆನ್ಸ್ ಕಾಲ್ ಮೂಲಕ ಹೂಡಿಕೆದಾರರ ಮನವೊಲಿಸಿ ಕಂಪನಿಯ ಹಾನಿ ನಿಯಂತ್ರಣದ ಪ್ರಯತ್ನ ನಡೆಸಿದರು.

ಕಳೆದ ಕೆಲವು ತಿಂಗಳುಗಳಲ್ಲಿ ಸಂಸ್ಥಾಪಕರು ಮತ್ತು ಆಡಳಿತ ಮಂಡಳಿ ನಡುವೆ ಆಡಳಿತ ವಿಷಯಕ್ಕೆ ಸಂಬಂಧಿಸಿದಂತೆ ಏರ್ಪಟ್ಟಿದ್ದ ಕೆಲ ಭಿನ್ನಾಭಿಪ್ರಾಯಗಳಿಂದ ಭಿನ್ನಾಭಿಪ್ರಾಯದಿಂದ ಕಂಪನಿ ಜರ್ಜರಿತವಾಗಿದೆ. ಅದರ ಪರಿಣಾಮವಾಗಿ ವಿಶಾಲ್ ಸಿಕ್ಕ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments