Webdunia - Bharat's app for daily news and videos

Install App

ಜಿ20ಯಿಂದ ಹೊಸ ಪಥಕ್ಕೆ ನಾಂದಿ-ಮೋದಿ ವಿಶ್ವಾಸ

Webdunia
ಭಾನುವಾರ, 10 ಸೆಪ್ಟಂಬರ್ 2023 (18:49 IST)
ಭಾರತವು ಆಯೋಜಿಸುತ್ತಿರುವ ಮೊದಲ ಜಿ20 ಶೃಂಗಸಭೆ ಇದಾಗಿದ್ದು  ನಮಗೆ ಸಂತಸ ತರುತ್ತಿದೆ. ಈಗ ಭಾರತಕ್ಕೆ ಬಂದಿರುವ ಅತಿಥಿಗಳು ನಮ್ಮ ಆತಿಥ್ಯವನ್ನು ಆನಂದಿಸುವ ವಿಶ್ವಾಸವಿದೆ’ಅಂತಾ ಪ್ರಧಾನಿ ಮೋದಿ ಹೇಳಿದ್ದಾರೆ. ‘ಜಿ 20 ಶೃಂಗವು ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯಲ್ಲಿ ಹೊಸ ಹಾದಿಯನ್ನು ರೂಪಿಸಲಿದೆ. ಮಹಾತ್ಮಾ ಗಾಂಧೀಜಿ ಅವರು ಹಿಂದುಳಿದವರಿಗೆ ಸೇವೆ ಸಲ್ಲಿಸುವ ಧ್ಯೇಯ ಪಠಿಸಿದ್ದರು. ಅದನ್ನು ಈಗ ಅನುಕರಿಸುವುದು ಮುಖ್ಯ’ ಅಂತಾ ಹೇಳಿದ್ದಾರೆ.ಇನ್ನು ‘21ನೇ ಶತಮಾನದ ವೇಳೆ ಬಹುಪಕ್ಷೀಯ ಸಂಸ್ಥೆಗಳನ್ನು ಬಲಪಡಿಸಲು ಬಯಸುತ್ತೇವೆ. ನಾವು ತಾಂತ್ರಿಕ ರೂಪಾಂತರ ಮತ್ತು ಡಿಜಿಟಲ್‌ ಸಾರ್ವಜನಿಕ ಮೂಲಸೌಕರ್ಯಗಳಂತಹ ಭವಿಷ್ಯದ ವಲಯಗಳಿಗೆ ಅಪಾರ ಆದ್ಯತೆಯನ್ನು ನೀಡುತ್ತೇವೆ. ನಾವು ಮತ್ತಷ್ಟು ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಮತ್ತು ವಿಶ್ವ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದಿದ್ದಾರೆ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ