Webdunia - Bharat's app for daily news and videos

Install App

ರಾತ್ರೋರಾತ್ರಿ ನಂದಿನಿ ಮಿಲ್ಕ್ ಬೂತ್ ಒಪೆನ್

Webdunia
ಸೋಮವಾರ, 3 ಅಕ್ಟೋಬರ್ 2022 (16:22 IST)
ಮಿಲ್ಕ್ ಬೂತ್ ಇದ್ದರೂ ಮತ್ತೊಂದು ನಂದಿನಿ ಮಿಲ್ಕ್ ಬೂತ್ ಏಕಾಏಕಿ ತಲೆ ಎತ್ತಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿ ನಗರಸಭೆ ವ್ಯಾಪ್ತಿಯ ಚಿಕ್ಕಬಿದರಕಲ್ಲು ಗ್ರಾಮ ನಡೆದಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿ ನಗರಸಭೆ ವ್ಯಾಪ್ತಿಯ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ಈಗಾಗಲೇ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಂದಿನಿ ಬೂತ್ ಇದೆ.ಆದ್ರೂ ಮತ್ತೊಂದು ಬೂತ್ ಪರ್ಮಿಷನ್ ನೀಡಿರುವುದಕ್ಕೆ ಸ್ಥಳೀಯರ ವಿರೋಧ ವ್ಯಕ್ತವಾಗಿದೆ.ಜೊತೆಗೆ ರಾತ್ರೋರಾತ್ರಿ ಮರ ಕಡಿದು ಹಾಗೂ ಸರ್ಕಾರಿ ಶಾಲೆ ಕಿಟಕಿ ಮುಚ್ಚಿ ನಂದಿನಿ ಮಿಲ್ಕ್ ಪಾರ್ಲರ್ ಬೂತ್ ಓಪನ್ ಮಾಡಿರುವುದನ್ನು ಸ್ಥಳೀಯರು ಖಂಡಿಸಿದ್ದಾರೆ.
ಸ್ಥಳೀಯರಿಗೆ ಅವಕಾಶ ನೀಡದ ಬೇರೆಯವರಿಗೆ ಬೂತ್ ಓಪನ್ ಮಾಡಲು ಅವಕಾಶ ನೀಡಿದ ನಗರಸಭೆ ಆಯುಕ್ತರ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು,ಇದೇ ವಿಷಯವಾಗಿ ನಗರಸಭೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments