ನಂದಿನಿ ಬ್ರ್ಯಾಂಡ್ ಏನ್ ಕಡಿಮೆಯಿದೆ - ಡಿಕೆಶಿ

Webdunia
ಶನಿವಾರ, 8 ಏಪ್ರಿಲ್ 2023 (18:40 IST)
ಗುಜರಾತ್​​ ಮೂಲದ ಅಮುಲ್ ವಿರುದ್ಧ ಕರ್ನಾಟಕದಲ್ಲಿ ಅಭಿಯಾನ ನಡೆಸಲಾಗುತ್ತಿರುವ ವಿಚಾರ ಕುರಿತು KPCC ಅಧ್ಯಕ್ಷ D.K. ಶಿವಕುಮಾರ್​​ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಂದಿನಿ ನಮ್ಮದು.. 80 ಲಕ್ಷ ರೈತರು ಹಸುಗಳನ್ನ ಸಾಕುತ್ತಿದ್ದಾರೆ.. ರೈತರ ಹಾಲಿಗೆ ಕಡಿಮೆ ಬೆಲೆ ಕೊಡ್ತಿದ್ದಾರೆ.. ನಂದಿನಿ ಬ್ರ್ಯಾಂಡ್ ಏನ್ ಕಡಿಮೆ ಇದೆ..ಗುಜರಾತ್​​ನಿಂದ ಬಂದು ಮಿಕ್ಸ್ ಮಾಡ್ತಿದ್ದಾರೆ.. ನಮ್ಮ ರೈತರಿಗೆ ಮೊದಲು ಬೆಲೆ ಕೊಡಬೇಕು ಎಂದು ಆಗ್ರಹಿಸಿದ್ರು. ಈ ಬಿಜೆಪಿ ಸರ್ಕಾರವನ್ನ ಕಿತ್ತು ಒಗೆಯಬೇಕು, ಸಚಿವ S.T. ಸೋಮಶೇಖರ್ ಕೈಲಿ ಏನೂ ಇಲ್ಲ, ಮಿಲ್ಕ್ ಮಿನಿಸ್ಟರ್ ಕೈಯಲ್ಲೂ ಏನೂ ಆಗ್ತಿಲ್ಲ. ಅವರೆಲ್ಲಾ ಕೈಗೆ ಬಳೆ ತೊಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments