Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನಂದಿನಿ ಹಾಲಿಗೆ ಶುರುವಾಯ್ತು ಹಾಹಾಕಾರ..!

Webdunia
ಶನಿವಾರ, 11 ಮಾರ್ಚ್ 2023 (17:10 IST)
ನಗರದಲ್ಲಿ ಹಾಲಿಗೆ ಹಾಹಾಕಾರ ಉಂಟಾಗಿದ್ದು,ನಂದಿನಿ ಹಾಲು ಹೊರ ರಾಜ್ಯಗಳಿಗೆ ಹೋಗ್ತಿದೀಯಾ ? ಎಂಬ ಪ್ರಶ್ನೆ ಎದ್ದಿದೆ.ಬೆಂಗಳೂರಿನಲ್ಲಿ ದಿನಕ್ಕೆ 22 ಲಕ್ಷ ಲೀಟರ್ ಹಾಲು ಅಗತ್ಯ.18 ಲಕ್ಷ ಲೀಟರ್  ಹಾಲು ಸರಬರಾಜು ಆಗ್ತಿದ್ದು,ಒಟ್ಟು ನಾಲ್ಕು ಲಕ್ಷ ಹಾಲು ಬೇಡಿಕೆ ಇದೆ .ಈ ಕೊರತೆ ಹೆಚ್ಚು ಬೆಂಗಳೂರಿನಲ್ಲಿ ಮಾತ್ರ ಕನಿಸ್ಕೊಳ್ತಾ ಇದೆ.ನಂದಿನಿ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ ಎಂದು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.
 
ಅಲ್ಲದೇ ಇತ್ತೀಚಿಗೆ ಮದುವೆ  ಸಮಾರಂಭಗಳು ಹೆಚ್ಚಾಗ್ತಿವೆ.ಹೀಗಾಗಿ ನಂದಿನಿ ಹಾಲಿಗೆ ಬೇಡಿಕೆ ಹೆಚ್ಚಾಗಿದೆ .ಆದರೂ ಸಹ ನಂದಿನಿ ಹಾಲು ಪೋರೈಕೆಯಲ್ಲಿ ತೊಂದರೆ ಉಂಟಾಗಿದೆ.ಇನ್ನಾದರೂ ಹೊರರಾಜ್ಯಗಳಿಗೆ ಪೂರೈಸುವ ಹಾಲನ್ನು ಸ್ಥಗಿತ ಗೊಳಿಸಬೇಕು.ಮೊದಲು ಬೆಂಗಳೂರು ನಗರಕ್ಕೆ ಹಾಲನ್ನ ನೀಡಬೇಕು.ಹಾಲಿನ ಪೋರೈಕೆಯ್ಲಲಿ ತೊಂದರೆ ಉಂಟಾದರೆ ಸಾರ್ವಜನಿಕರಿಗೆ, ಹೋಟೆಲ್ ಮಾಲೀಕರಿಗೆ ಬಹು ದೊಡ್ಡ ಹೊಡೆತ ಬೀಳುತ್ತೆ.ಹೊರರಾಜ್ಯ ಗಳಿಗೆ ಪೋರೈಸುವ  ಹಾಲು ಕಡಿಮೆಮಾಡಬೇಕೆಂದು ಹೋಟೆಲ್ ಮಾಲೀಕ ಸಂಘದ ಅಧ್ಯಕ್ಷ ಪಿ ಸಿ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments