Webdunia - Bharat's app for daily news and videos

Install App

ಏರು ಧ್ವನಿಯಲ್ಲಿ ಅವಾಜ್ ಹಾಕಿದ ನಂದೀಶ್ ರೆಡ್ಡಿ

Webdunia
ಸೋಮವಾರ, 19 ಜೂನ್ 2023 (14:53 IST)
ಒತ್ತುವರಿ ತಡೆಯಾಜ್ಞೆಗೆ ಹೈಕೋರ್ಟ್ ನಲ್ಲಿ ನಿವಾಸಿಗಳಿಂದ ಅರ್ಜಿ ಸಲ್ಲಿಸಿದ್ದು,ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆಗೆ ಬರಲಿದೆ.ಇಂದು ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಇರೋವಾಗ ಕಾರ್ಯಾಚರಣೆ ನಡೆಸೋ ಹಾಗಿಲ್ಲ.ಒತ್ತುವರಿದಾರರ ಪರ ವಕೀಲೆ ಅಮೃತ ಹೇಳಿದ್ದಾರೆ.
 
ಇನ್ನೂ ಮಹದೇವಪುರ,ಕೆ ಆರ್ ಪುರದಲ್ಲಿ ನಡೆಯುತ್ತಿರುವ ಒತ್ತುವರಿ ತೆರವಿಗೆ ಮಾಜಿ ಶಾಸಕ ನಂದೀಶ್ ರೆಡ್ಡಿ ಅಡ್ಡಿಪಡಿಸಿದ್ದಾರೆ. ಏರು ಧ್ವನಿಯಲ್ಲಿನಂದೀಶ್ ರೆಡ್ಡಿ ಅವಾಜ್ ಹಾಕಿದಾರೆ.ನಾನೇ ಅಡ್ಡ ಕೂರ್ತಿನಿ ತೆರವು ಮಾಡಿ.ನೀವು ಪಕ್ಷಪಾತ ಮಾಡ್ತಿದ್ದೀರಿ ಎಂದು ಎಂದು ನಂದೀಶ್ ರೆಡ್ಡಿ‌ ಆರೋಪ ಮಾಡಿದ್ದಾರೆ.
 
JCB ಕೀ ಕಿತ್ತುಕೊಂಡು ಕಾರ್ಯಾಚರಣೆ ಮಾಡದಂತೆ ನಂದೀಶ್ ರೆಡ್ಡಿ ತಡೆದಿದ್ರು.ವಿರೋಧವಾಗ್ತಿದ್ದಂತೆ ನಂದೀಶ್ ರೆಡ್ಡಿ ಕೀ ಕೊಟ್ಟಿದ್ದು,ಮತ್ತೆ ಕಾರ್ಯಾಚರಣೆ ಆರಂಭವಾಗಿದೆ.ತಡೆಯೊಡ್ಡಲು ಬಂದ ಸ್ಥಳೀಯನನ್ನ ಪೊಲೀಸರು ಎಳೆದಾಡಿದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments