Webdunia - Bharat's app for daily news and videos

Install App

ಕಾರ್ಯಕರ್ತರಿಗೆ ಕ್ಷಮೆ ಕೇಳಿದ ನಾರಾಯಣಗೌಡ

geetha
ಗುರುವಾರ, 11 ಜನವರಿ 2024 (17:46 IST)
ಬೆಂಗಳೂರು-ಕನ್ನಡ ನಾಮಫಲಕ ಹೋರಾಟದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ರಿಲೀಸ್ ಆದ ಬಳಿಕ ನಾರಾಯಣ ಗೌಡ ತಮ್ಮ ಕಾರ್ಯಕರ್ತರ ಬಳಿ ಕ್ಷಮೆ ಕೇಳಿದ್ದಾರೆ. ಬಿಡುಗಡೆಯ ಬಳಿಕ ಫೇಸ್ ಬುಕ್ ಮೂಲಕ ಲೈವ್ ಬಂದ ಕರವೇ ಅಧ್ಯಕ್ಷ, ಆರೋಗ್ಯದ ಸಮಸ್ಯೆಯಿಂದ ಯಾರ ಜೊತೆಯೂ ಮಾತನಾಡೋಕೆ ಆಗ್ಲಿಲ್ಲ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ.

ನನ್ನ ದೇಹದ ಕೊನೆಯ ಹನಿ ರಕ್ತ ಇರುವವರೆಗೂ ಕನ್ನಡದ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಕನ್ನಡ ನಾಮಫಲಕ ಆಂದೋಲನ ಯಶಸ್ವಿಯಾಗಿದೆ. ಸರ್ಕಾರ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಕನ್ನಡಿಗರ ಜಯ, ಕರವೇಯ ಜಯ. ಕಾನೂನಿನ ಚೌಕಟ್ಟಿನೊಳಗೆ ಈ ಹೋರಾಟ ಮುಂದುವರಿಸಿಕೊಂಡು ಹೋಗಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments