ಬೈ ಎಲೆಕ್ಷನ್ - ನಾರಾಯಣಗೌಡ ಪರ ಡಿಸಿಎಂ ನಾರಾಯಣ ಬ್ಯಾಟಿಂಗ್

Webdunia
ಶುಕ್ರವಾರ, 22 ನವೆಂಬರ್ 2019 (19:10 IST)
ರಾಜ್ಯದ ಉಪಚುನಾವಣೆಯಲ್ಲಿ ಕಣದಲ್ಲಿರೋ ನಾರಾಯಣಗೌಡ ಪರವಾಗಿ ಡಿಸಿಎಂ ಬ್ಯಾಟ್ ಬೀಸಿದ್ದಾರೆ.

ಮಂಡ್ಯದ ಕಿಕ್ಕೇರಿಯಲ್ಲಿ ಉಪಸಮರದ  ಬಿಜೆಪಿ ಅಭ್ಯರ್ಥಿ ಕೆ ಸಿ  ನಾರಾಯಣಗೌಡ ಪರ ಡಿಸಿಎಂ ಅಶ್ವಥ್ ನಾರಾಯಣ ಕೆಲವು ಹಳ್ಳಿಗಳಲ್ಲಿ ಪ್ರಚಾರ ನಡೆಸಿದ್ರು.

ಪ್ರತಿಷ್ಠಿತ ಕಣವಾಗಿರುವ ಕೆ.ಆರ್. ಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಶತಾಯಗತಾಯ ಗೆಲ್ಲೋಕೆ ಅಂತ ರಾಜಕೀಯ ಪಕ್ಷಗಳು ತಂತ್ರಕ್ಕೆ ಮೊರೆಹೋಗಿವೆ.

ಕೆ. ಸಿ. ನಾಯರಣಗೌಡ  ಗೆಲ್ಲಿಸಿದರೆ ಸಚಿವರಾಗುತ್ತಾರೆ. ಕ್ಷೇತ್ರದ ಅಭಿವೃದ್ಧಿ ಆಗುತ್ತೆ ಅಂತ ಡಿಸಿಎಂ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments