Webdunia - Bharat's app for daily news and videos

Install App

ಬೈ ಎಲೆಕ್ಷನ್ - ನಾರಾಯಣಗೌಡ ಪರ ಡಿಸಿಎಂ ನಾರಾಯಣ ಬ್ಯಾಟಿಂಗ್

Webdunia
ಶುಕ್ರವಾರ, 22 ನವೆಂಬರ್ 2019 (19:10 IST)
ರಾಜ್ಯದ ಉಪಚುನಾವಣೆಯಲ್ಲಿ ಕಣದಲ್ಲಿರೋ ನಾರಾಯಣಗೌಡ ಪರವಾಗಿ ಡಿಸಿಎಂ ಬ್ಯಾಟ್ ಬೀಸಿದ್ದಾರೆ.

ಮಂಡ್ಯದ ಕಿಕ್ಕೇರಿಯಲ್ಲಿ ಉಪಸಮರದ  ಬಿಜೆಪಿ ಅಭ್ಯರ್ಥಿ ಕೆ ಸಿ  ನಾರಾಯಣಗೌಡ ಪರ ಡಿಸಿಎಂ ಅಶ್ವಥ್ ನಾರಾಯಣ ಕೆಲವು ಹಳ್ಳಿಗಳಲ್ಲಿ ಪ್ರಚಾರ ನಡೆಸಿದ್ರು.

ಪ್ರತಿಷ್ಠಿತ ಕಣವಾಗಿರುವ ಕೆ.ಆರ್. ಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಶತಾಯಗತಾಯ ಗೆಲ್ಲೋಕೆ ಅಂತ ರಾಜಕೀಯ ಪಕ್ಷಗಳು ತಂತ್ರಕ್ಕೆ ಮೊರೆಹೋಗಿವೆ.

ಕೆ. ಸಿ. ನಾಯರಣಗೌಡ  ಗೆಲ್ಲಿಸಿದರೆ ಸಚಿವರಾಗುತ್ತಾರೆ. ಕ್ಷೇತ್ರದ ಅಭಿವೃದ್ಧಿ ಆಗುತ್ತೆ ಅಂತ ಡಿಸಿಎಂ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments