Webdunia - Bharat's app for daily news and videos

Install App

ಮಂಡ್ಯದ ನಾರಾಯಣಗೌಡರ ಪತ್ನಿ ಹೀಗಾ ಮಾಡಿಕೊಳ್ಳೋದು?

Webdunia
ಮಂಗಳವಾರ, 14 ಜನವರಿ 2020 (18:46 IST)
ನಾರಾಯಣಗೌಡರ ಧರ್ಮಪತ್ನಿ ಮಾಡಬಾರದ ಕೆಲಸ ಮಾಡಿ ಜೀವ ಕಳೆದುಕೊಂಡಿದ್ದಾರೆ.

ಮಂಡ್ಯದ ಗೋವಿಂದೇಗೌಡನಕೊಪ್ಪಲು ಗ್ರಾಮದ ಕೃಷಿ ಕಾರ್ಮಿಕ ರೈತ ಮಹಿಳೆ ಸಾಲದ ಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗೋವಿಂದೇಗೌಡನಕೊಪ್ಪಲು ಗ್ರಾಮದ  ನಾರಾಯಣಗೌಡರ ಪತ್ನಿ ರತ್ನಮ್ಮ(45) ಆತ್ಮಹತ್ಯೆ ಶರಣಾದ ರೈತ ಮಹಿಳೆ. ಮೃತ ರತ್ನಮ್ಮ ಅವರಿಗೆ ಸುಮಾರು 45ವರ್ಷ ವಯಸ್ಸಾಗಿತ್ತು. ಮೃತ ಮಹಿಳೆಯ ಕುಟುಂಬಕ್ಕೆ ಹೊಸಹೊಳಲು ಗ್ರಾಮ ಎಲ್ಲೆಗೆ ಸೇರಿದ ಸರ್ವೆ ನಂ.109ರಲ್ಲಿ  ಎರಡು ಎಕರೆ ಭೂಮಿ ಇದ್ದು ಅದು ಬೀಳು ಬಿದ್ದಿತ್ತು.

ಈ ಭೂಮಿಯನ್ನು ರಿಸ್ಟೋರ್ ಮಾಡಿಸಿಕೊಳ್ಳಲು ಹಲವು ಮಹಿಳಾ  ಸ್ವಸಹಾಯ ಸಂಘಗಳಲ್ಲಿ ಹಾಗೂ ಉಜ್ಜೀವನ್ ಸ್ಮಾಲ್ ಫೈನಾನ್ಸ್  ಬ್ಯಾಂಕ್‌ ಗಳಲ್ಲಿ  ಸೇರಿ ಒಟ್ಟು ಸುಮಾರು ಐದಾರು ಲಕ್ಷ ರೂ.ಗಳ  ಸಾಲವನ್ನು ಪಡೆದುಕೊಂಡಿದ್ದರು.  ಆದರೂ  ಭೂಮಿಯ ದಾಖಲೆಗಳು ಅವರ ಕುಟುಂಬದ ಹೆಸರಿಗೆ  ಆಗಿರಲಿಲ್ಲ.  
ಈ ನಡುವೆ ಸಾಲ ನೀಡಿದ ವಿವಿಧ ಸಂಘಗಳ ಕಂತಿನ ಹಣವನ್ನು ಪಾವತಿಸಲು ತೊಂದರೆಯಾಗಿತ್ತು. 

ಎರಡೂ ಕಾರಣದಿಂದ ಮನನೊಂದು ಬೆಳಿಗ್ಗೆ ತಮ್ಮ  ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments