Webdunia - Bharat's app for daily news and videos

Install App

Kamal Hassan: ಕಮಲ್ ಹಾಸನ್ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ ಬೀಳುತ್ತೆ: ನಾರಾಯಗೌಡ ಎಚ್ಚರಿಕೆ

Krishnaveni K
ಶನಿವಾರ, 31 ಮೇ 2025 (10:52 IST)
ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ ಸಿನಿಮಾ ಥಗ್ಸ್ ಆಫ್ ಲೈಫ್ ಕರ್ನಾಟಕದಲ್ಲಿ ಬಿಡುಗಡೆಯಾದರೆ ಥಿಯೇಟರ್ ಗೆ ಬೆಂಕಿ ಬೀಳುತ್ತದೆ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ.

ಥಗ್ಸ್ ಆಫ್ ಲೈಫ್ ಮೂವಿ ಸಿನಿಮಾ ಈವೆಂಟ್ ನಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಶಿವಣ್ಣನ ಎದುರೇ ಹೇಳಿದ್ದ ಕಮಲ್ ಈಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದರ ಮೇಲಿನಿಂದ ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ ಎಂದು ಸಮರ್ಥಿಸುತ್ತಾ ಬಂದಿದ್ದಾರೆ.

ಹೊರಗಿನಿಂದ ಬಂದವರು ಕನ್ನಡದ ಬಗ್ಗೆ, ಕನ್ನಡಿಗರ ಬಗ್ಗೆ ಮಾತನಾಡುವುದು ಹೆಚ್ಚಾಗಿದೆ.  ನಟನ ಬಗ್ಗೆ ಅಭಿಮಾನ ಇತ್ತು. ಆದರೆ ಮೊನ್ನೆ ಆಡಿದ ಮಾತು ಕನ್ನಡಿಗರನ್ನು ಕೆರಳಿಸಿತ್ತು. ಏಕಾಏಕಿ ತಮಿಳರನ್ನು ಓಲೈಸುವ ಹೇಳಿಕೆ ನೀಡಿದ್ದಾರೆ. ಶಿವರಾಜ್ ಕುಮಾರ್ ಕೂಡಾ ಅಲ್ಲಿಯೇ ಇದ್ದರು. ಅವರು ಒಂದು ಮಾತು ಹೇಳಬಹುದಿತ್ತು.

ಹೀಗಾಗಿ ಕಮಲ್ ಹಾಸನ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ದುಸ್ಸಾಹಸ ಮಾಡಬೇಡಿ. ಮಾಡಿದರೆ ಥಿಯೇಟರ್ ಗಳಿಗೆ ಬೆಂಕಿ ಹಚ್ಚುತ್ತೇವೆ ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments