Webdunia - Bharat's app for daily news and videos

Install App

ನಾರ್ಕೋಟಿಕ್ಸ್ ಕ್ರೈಂ ಪೊಲೀಸರ ಬಲೆಗೆ ಬಿದ್ದ ಭೂಪ

Webdunia
ಮಂಗಳವಾರ, 9 ಜುಲೈ 2019 (18:35 IST)
ವಿವಿಧ ಠಾಣೆಗಳಲ್ಲಿ 11 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಿದ್ದ ಖತರ್ನಾಕ್ ಖಿಲಾಡಿಯನ್ನು ಬಂಧಿಸುವಲ್ಲಿ ಎಕನಾಮಿಕ್, ನಾರ್ಕೋಟಿಕ್ಸ್ ಕ್ರೈಂ ಬ್ರಾಂಚ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಎಕನಾಮಿಕ್, ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮಂಗಳೂರಲ್ಲಿ ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿಯನ್ನು ಬಂಧನ ಮಾಡಿದ್ದಾರೆ.

ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡಿ ರಹೀಂ ಬಂಧಿತ ವ್ಯಕ್ತಿಯಾಗಿದ್ದಾನೆ. ಮಂಗಳೂರಿನ ಪಾಂಡೇಶ್ವರ ಶ್ರೀನಿವಾಸ್ ಕಾಲೇಜಿನ ಪಕ್ಕದಲ್ಲಿನ ಶ್ರೀ ರಾಂ ಗ್ಯಾರೇಜ್ ಬಳಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ರಹೀಂ ಆಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರಿಂದ 1 ಕೆಜಿ 100 ಗ್ರಾಂ ತೂಕದ ಗಾಂಜಾ ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಕ್ಟಿವಾ ಹೋಂಡಾ, ಮೊಬೈಲ್, ಡಿಜಿಟಲ್ ತೂಕ ಮಾಪನ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿತನ ವಿರುದ್ಧ ಈಗಾಗಲೇ ಒಟ್ಟು  11  ಗಾಂಜಾ ಅಕ್ರಮ ಮಾರಾಟ ಸಂಬಂಧ ಪ್ರಕರಣಗಳು ದಾಖಲಾಗಿವೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments