Select Your Language

Notifications

webdunia
webdunia
webdunia
webdunia

ಭಾವನಾತ್ಮಕ ಮೋಸಮಾಡಲು ರಾಜ್ಯಕ್ಕೆ ಮೋದಿ, ಅಮಿತ್ ಶಾ– ಮೊಯ್ಲಿ

ಭಾವನಾತ್ಮಕ ಮೋಸಮಾಡಲು ರಾಜ್ಯಕ್ಕೆ ಮೋದಿ, ಅಮಿತ್ ಶಾ– ಮೊಯ್ಲಿ
ಕಲಬುರ್ಗಿ , ಭಾನುವಾರ, 7 ಜನವರಿ 2018 (20:32 IST)
ರಾಜ್ಯದ ಜನರನ್ನು ಭಾವನಾತ್ಮಕ ಮೋಸ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಜನರನ್ನು ಭಾವನಾತ್ಮಕವಾಗಿ ಮೋಸ ಮಾಡಿ ಬಿಜೆಪಿಗೆ ಗೆಲುವು ತಂದುಕೊಟ್ಟಿದ್ದಾರೆ ಎಂದಿದ್ದಾರೆ.
 
ಬಿಜೆಪಿ ಸುಳ್ಳಿನಿಂದಲೇ ಅಧಿಕಾರಕ್ಕೆ ಬಂದಿದೆ. ಆದರೆ, ಸತ್ಯದಿಂದಲೇ ಅಧಿಕಾರಕ್ಕೆ ಬರಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರೇ ಕಾರಣ– ರಾಮಲಿಂಗಾರೆಡ್ಡಿ