Webdunia - Bharat's app for daily news and videos

Install App

ಮೋದಿ, ಅಮಿತ್ ಶಾ ಯಾರೂ ಬೇಕಾದರೂ ಪ್ರಚಾರಕ್ಕೆ ಬರಲಿ- ಸಿಎಂ

Webdunia
ಬುಧವಾರ, 6 ಡಿಸೆಂಬರ್ 2017 (16:43 IST)
ರಾಜ್ಯದಲ್ಲಿ ಪ್ರಚಾರ ನಡೆಸಲು ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಯಾರು ಬೇಕಾದರು ಬರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಟ್ಕಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಚಾರಕ್ಕೆ ಬರಲು ನಮ್ಮ ಯಾವುದೇ ಅಭ್ಯಂತರವಿಲ್ಲ. ಆದರೆ ರಾಜ್ಯದ ಕೋಮು ಸಾಮರಸ್ಯ ಹಾಳು ಮಾಡುವ ಕೆಲಸ ಮಾಡಬಾರದು ಎಂದಿದ್ದಾರೆ.

ಮುಜರಾಯಿ ಇಲಾಖೆಯಲ್ಲಿ ದಲಿತರು ಅರ್ಚಕರಾಗಬಾರದು ಎಂದು ಎಲ್ಲಿಯೂ ಇಲ್ಲ. ಆದ್ದರಿಂದ ಇಲಾಖೆಯಲ್ಲಿ ಅರ್ಚಕರ ನೇಮಕದ ವಿಚಾರ ಪರಿಶೀಲಿಸಲಾಗುತ್ತಿದೆ. ಯಾರು ಬೇಕಾದರು ಅರ್ಚಕರಾಗಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments