Webdunia - Bharat's app for daily news and videos

Install App

ಮೋದಿ ಸಂಪುಟದ 45 ಸಚಿವರಲ್ಲಿ 12 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್

Webdunia
ಗುರುವಾರ, 28 ಆಗಸ್ಟ್ 2014 (13:57 IST)
ಈಗ ಮೋದಿ ಅವರ ಸಂಪುಟದ 45 ಸಚಿವರಲ್ಲಿ 12 ಸಚಿವರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದು, ಇಬ್ಬರ ವಿರುದ್ಧ (ಉಮಾ ಭಾರತಿ ಮತ್ತು ಜನರಲ್‌ ವಿ.ಕೆ.ಸಿಂಗ್‌) ದೋಷಾರೋಪ ಪಟ್ಟಿ ನಿಗದಿಯಾಗಿದೆ.
 
ಸಚಿವ ಸಂಪುಟ ಸೇರಿದ ಮರುವಾರವೇ ಅಪಘಾತದಲ್ಲಿ ನಿಧನರಾದ ಗೋಪಿನಾಥ್‌ ಮುಂಡೆ ಅವರ ವಿರುದ್ಧವೂ ಕ್ರಿಮಿನಲ್‌ ಪ್ರಕರಣಗಳು ಇದ್ದವು. 
 
ಚರ್ಚೆಗೆ ಅವಕಾಶ:  ಸುಪ್ರೀಂ ಕೋರ್ಟ್‌ನ ತೀರ್ಪಿನಿಂದಾಗಿ ರಾಜಸ್ತಾನದ ರಾಜ್ಯಪಾಲರಾಗಿ ನೇಮಕಗೊಂಡಿರುವ ಕಲ್ಯಾಣ್‌ ಸಿಂಗ್‌ ಅವರ ನೇಮಕಾತಿಯೂ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ. 
 
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆದ ಕಲ್ಯಾಣ್‌ ಸಿಂಗ್‌ ಅವರು ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಇಂತಹ ಪ್ರಕರಣದಲ್ಲಿ ದೋಷಾರೋಪಕ್ಕೆ ಗುರಿಯಾದವರನ್ನು ಅಥವಾ ಮೊಕದ್ದಮೆ ಎದುರಿಸುತ್ತಿರುವವರನ್ನು ಸಾಂವಿಧಾನಿಕ ಹುದ್ದೆಗಳಿಗೆ ನೇಮಿಸುವುದರ ಬಗ್ಗೆ ಇದು ಚರ್ಚೆಯ ಬಿರುಗಾಳಿ ಎಬ್ಬಿಸಬಹುದು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments