Webdunia - Bharat's app for daily news and videos

Install App

ಇಂದು ರಾಜ್ಯಕ್ಕೆ ನರೇಂದ್ರ ಮೋದಿ ಎಂಟ್ರಿ

Webdunia
ಶನಿವಾರ, 29 ಏಪ್ರಿಲ್ 2023 (06:59 IST)
ಬೆಂಗಳೂರು : ಬಸವನಾಡಿನಿಂದಲೇ ಪ್ರಧಾನಿ ಮೋದಿ ರಾಜ್ಯದ ಸಾರ್ವತ್ರಿಕ ಚುನಾವಣೆಯ ಅಖಾಡಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಮೊದಲ ಹಂತವಾಗಿ ಬಸವಣ್ಣನ ಕರ್ಮಭೂಮಿ ಬೀದರ್ನಿಂದ ಚುನಾವಣೆಗೆ ಮೋದಿ ಕೇಸರಿ ರಣ ಕಹಳೆ ಮೊಳಗಿಸಲಿದ್ದಾರೆ.

ಕಲ್ಯಾಣದ ಅನುಭವ ಮಂಟಪವನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ಲಿಂಗಾಯತರ ಒಲೈಕೆ ಹಾಗೂ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿರುವ ಮೋದಿ ಶತಾಯಗತಾಯ 25+ ಸೀಟು ಗೆಲ್ಲಲು ರಣತಂತ್ರ ರೂಪಿಸಿದ್ದಾರೆ.

ಬೆಳಗ್ಗೆ 8:20ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ಗೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ. 10:20ಕ್ಕೆ ಬೀದರ್ ಏರಬೇಸ್ಗೆ ಆಗಮಿಸಲಿದ್ದಾರೆ. 10:25ಕ್ಕೆ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್ಗೆ ಬರಲಿದ್ದಾರೆ. ಬೆಳಗ್ಗೆ 11ಕ್ಕೆ ಬೃಹತ್ ಬಹಿರಂಗ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ನಂತರ ಹುಮ್ನಾಬಾದ್ನಿಂದ ವಿಜಯಪುರಕ್ಕೆ ತೆರಳಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments