ಕಾಂಗ್ರೆಸ್‌ ಮಾಡಿದ ಭ್ರಷ್ಟತೆಯನ್ನು ನರೇಂದ್ರ ಮೋದಿ ಸ್ವಚ್ಛ ಮಾಡಿದ್ದಾರೆ

Sampriya
ಬುಧವಾರ, 17 ಸೆಪ್ಟಂಬರ್ 2025 (18:25 IST)
ಬೆಂಗಳೂರು: ಹಿಂದಿನ ಯುಪಿಎ ಸರ್ಕಾರ ಕುಟುಂಬ ರಾಜಕಾರಣ ಮಾಡಿಕೊಂಡು ಭ್ರಷ್ಟ ಆಡಳಿತವನ್ನು ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಜಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಸ್ವಯಂಸೇವಕನಿಂದ ಆರಂಭವಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಈ ಮಟ್ಟಕ್ಕೆ ತಲುಪಿದ್ದಾರೆ. 

ಆದರೆ ಕಾಂಗ್ರೆಸ್ ಕುಟುಂಬದಲ್ಲಿ ಹುಟ್ಟಿದರೆ ಪಕ್ಷದ ಅಧ್ಯಕ್ಷನಾಗಬಹುದು. ದೇಶವನ್ನು ಲೂಟಿ ಮಾಡಿದ ಕುಟುಂಬದಲ್ಲಿ ಹೀಗೆಯೇ ನಡೆಯುತ್ತದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಎಲ್ಲ ಬಗೆಯ ಭ್ರಷ್ಟಾಚಾರ ಮಾಡಲಾಗಿತ್ತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದರು.

ಇದೀಗ ಕಾಂಗ್ರೆಸ್‌ನವರು ಪ್ರಧಾನಿ ಮೇಲೆ ಇವಿಎಂ ಕುರಿತು ಆಪಾದನೆ ಮಾಡುತ್ತಾರೆ. ಗೆದ್ದಿರುವಾಗ ಮಾತನಾಡದೆ ಸೋತಾಗ ಮಾತಾಡುತ್ತಾರೆ ಎಂದರು. 

ಭಾರತ ಇದೀಗ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಸೇನಾಬಲದಲ್ಲಿ ಐದನೇ ಸ್ಥಾನದಲ್ಲಿದೆ. ಪ್ರಪಂಚಕ್ಕೆ ಸವಾಲು ಎಸೆಯುವ ಚೀನಾ, ಅಮೆರಿಕ ಕೂಡ ಭಾರತದ ಸ್ನೇಹ ಬಯಸಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಎಂದು ಕೊಂಡಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಮುಂದಿನ ಸುದ್ದಿ
Show comments