Webdunia - Bharat's app for daily news and videos

Install App

ನರೇಂದ್ರ ಮೋದಿ ಮೇಲೆ ಇವರ ಕೆಂಗಣ್ಣಿದೆ ಎಂದ ಶ್ರೀರಾಮುಲು

Webdunia
ಶುಕ್ರವಾರ, 18 ಅಕ್ಟೋಬರ್ 2019 (15:33 IST)
ಪ್ರಧಾನಿ ನರೇಂದ್ರ ಮೋದಿಗೆ ಸೂಕ್ತ‌ ರಕ್ಷಣಾ ವ್ಯವಸ್ಥೆ ಇದೆ. ಆದರೂ ಮೋದಿ ಮೇಲೆ ಇವರ ಕೆಂಗಣ್ಣು ಇದ್ದೇ ಇದೆ ಅಂತ ಸಚಿವ ಬಿ.ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ವಿಜಯಪುರದಲ್ಲಿ ಬಯಲಲ್ಲೇ ಮಹಿಳೆಯ ಹೆರಿಗೆ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಆಸ್ಪತ್ರೆ ಸಿಬ್ಬಂದಿಯ ಶಿಫ್ಟ್ ಬದಲಾವಣೆ ವೇಳೆ ಘಟನೆ ನಡೆದಿದೆ ಎಂದ್ರು.
ನಿರ್ಲಕ್ಷ ವಹಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಅಂದ್ರು. ಇನ್ನು, ಜಿಲ್ಲಾಸ್ಪತ್ರೆ ವಾಸ್ತವ್ಯದ ಮೂಲಕ ಇಲಾಖೆಯ ಸುಧಾರಣೆಗೆ ಯತ್ನ ನಡೆದಿದೆ. ಒಂದೇ ದಿನಕ್ಕೆ ಎಲ್ಲವೂ ಸುಧಾರಣೆ ಆಗುತ್ತದೆಂಬುದಿಲ್ಲ.

ಆರೋಗ್ಯ ಸಚಿವರ ವಾಸ್ತವ್ಯದಿಂದ ಆರೋಗ್ಯ ಇಲಾಖೆ ಸುಧಾರಣೆ ಆಗುತ್ತದೆ ಎಂದ್ರು.

ಪ್ರಧಾನಿಗೆ ಗಂಡಾಂತರ ಇದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಪ್ರಧಾನಿ ಮೋದಿ ಮೇಲೆ ಕೆಲವರ ಕೆಂಗಣ್ಣು ಇದ್ದೇ ಇದೆ. ಆದರೆ ಮೋದಿಗೆ ಸೂಕ್ತ‌ ರಕ್ಷಣಾ ವ್ಯವಸ್ಥೆ ಇದೆ ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments