ಮೋದಿಗೆ ಸಾಟಿಯಾದ ಪ್ರತಿಸ್ಪರ್ಧಿಯಿಲ್ಲ: ಬಿಎಸ್ ವೈ

Webdunia
ಸೋಮವಾರ, 6 ಆಗಸ್ಟ್ 2018 (15:54 IST)
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರಿಗಟ್ಟಬಲ್ಲ ನಾಯಕರು ಪ್ರತಿಪಕ್ಷದಲ್ಲಿ ಇಲ್ಲ. ಕೇಂದ್ರ ಸರಕಾರ ಅಭೂತಪೂರ್ವ ಸಾಧನೆ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ಎಸ್.ಯಡಿಯೂರಪ್ಪ ಭವಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮುಂಬರುವ ಎಂಪಿ ಚುನಾವಣೆ ಬಳಿಕವೂ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಖಚಿತವಾಗಿ ಬರುತ್ತದೆ. ಬಿಜೆಪಿಗೆ ಬಹುಮತ ದೊರಕಲಿದೆ ಎಂದರು.

ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿತಗೊಳಿಸುತ್ತಿದ್ದೇವೆ. ಸಂಸದೆ ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಹೇಳಿದಂತೆ ಮಾರ್ಚ್‌31ರ ಒಳಗೆ ಭಾರತ ನಕ್ಸಲ್ ಮುಕ್ತ: ಅಮಿತ್ ಶಾ

ಈ ವರ್ಷದಲ್ಲಿ ಎರಡನೇ ಬಾರಿ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ, ಯಾವಾ ಕಾರಣಕ್ಕೆ ಗೊತ್ತಾ

ಗುಜರಾತ್ ಅಭಿವೃದ್ಧಿ ಮಾದರಿ ಟೊಳ್ಳು, ಕರ್ನಾಟಕ ಮಾದರಿ ಉತ್ತಮವಾಗಿದೆ: ಮೋದಿಗೆ ಸಿದ್ದರಾಮಯ್ಯ ಟಾಂಗ್

ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಭ್ರಮನಿರಸವಾಗಿದೆ: ಸಿದ್ದರಾಮಯ್ಯ ವಾಗ್ದಾಳಿ

ಮುಂದಿನ ಸುದ್ದಿ
Show comments