ಜನರ ಮುಂದೆ ನರೇಂದ್ರ ಮೋದಿ ಭಾವುಕ

Webdunia
ಗುರುವಾರ, 4 ಮೇ 2023 (07:05 IST)
ಕರ್ನಾಟಕದಲ್ಲಿ ಈಗ ವಿಮಾನ ನಿಲ್ದಾಣ, ಆಧುನಿಕ ರೈಲ್ವೆ ನಿಲ್ದಾಣಗಳು ಆಗುತ್ತಿವೆ. ಕರ್ನಾಟಕವನ್ನು ನಂ.1 ಮಾಡಲು ಬಿಜೆಪಿ ಯೋಜನೆ ರೂಪಿಸಿದೆ.
 
ಹಾಗಾಗಿ ಬಿಜೆಪಿಗೆ ಮತ ಹಾಕಿದರೆ, ದೇಶದಲ್ಲೇ ಕರ್ನಾಟಕವನ್ನು ನಂ.1 ಮಾಡಲು ಮತ ಹಾಕಿದಂತೆ ಎಂದು ಎಚ್ಚರಿಸಿದರು. ಕರ್ನಾಟಕದ ಜನ ಕಾಂಗ್ರೆಸ್, ಜೆಡಿಎಸ್ನ ಶಾರ್ಟ್ ಕಟ್ ಸರ್ಕಾರದ ಬಗ್ಗೆ ಎಚ್ಚರಬಾಗಿರಬೇಕು.

ಇದು 3ನೇ ಪೀಳಿಗೆಯ ಸಮಾಜ ಇದೆ. ಈ ಯುವ ಪೀಳಿಗೆ ಶಾರ್ಟ್ ಕಟ್ ನವರ ಕೈಗೆ ಅಧಿಕಾರ ಕೊಡುವುದಿಲ್ಲ. ದೇಶದಲ್ಲಿ ಅಸಮಾನತೆ ಹೋಗಲಾಡಿಸಿದ್ದು ಬಿಜೆಪಿ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಸಮತೋಲನದ ಆಡಳಿತ ಮಾಡುತ್ತಿದೆ. ಒಗ್ಗಟ್ಟಿನಲ್ಲಿ ಕರ್ನಾಟಕ ಸರ್ಕಾರದ ಭವಿಷ್ಯ ಇದೆ ಎಂಬುದನ್ನ ಅರಿತು, ನೀವೆಲ್ಲರೂ ಬಿಜೆಪಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.

ಜನಸೇವೆಯೇ ಜನಾರ್ಧನ ಸೇವೆ. ಬಿಜೆಪಿ ನಿಮ್ಮ ಸೇವಕನಂತೆ ಕೆಲಸ ಮಾಡುತ್ತದೆ. ನಾನು ಸೇವಕನಂತೆ ಕೆಲಸ ಮಾಡುತ್ತಿರುವೆ. ಆದ್ರೆ ಕಾಂಗ್ರೆಸ್ ಸೇವೆ ದೆಹಲಿಯಲ್ಲಿನ ಕುಟುಂಬದ ಮೇಲೆ ಇದೆ. ಕಾಂಗ್ರೆಸ್ ರಿಮೋಟ್ ಇರುವುದು ದೆಹಲಿಯ ಒಂದು ಕುಟುಂಬದ ಮನೆಯಲ್ಲಿ. ಜೆಡಿಎಸ್ ಒಂದು ಪರಿವಾರದ ಪ್ರೈವೆಟ್ ಲಿಮಿಟೆಡ್ ಕಂಪನಿ. ಆದರೆ ಮೋದಿಗೆ ಈ ಕುಟುಂಬ ರಾಜಕಾರಣ ಗೊತ್ತಿಲ್ಲ. ಜನರೇ ನನ್ನ ಪರಿವಾರ, ನನ್ನ ಕುಟುಂಬ. ಜನರ ಸುಖ-ದುಃಖಗಳೇ ನನಗೆ ನನ್ನ ಕುಟುಂಬದ ಸುಖ-ದುಃಖಗಳಿದ್ದಂತೆ ಎಂದು ಭಾವುಕರಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments