Webdunia - Bharat's app for daily news and videos

Install App

ಕರಾವಳಿಯ ಖಾದ್ಯಕ್ಕೆ ಮನಸೋತ ನರೇಂದ್ರಮೋದಿ

Webdunia
ಮಂಗಳವಾರ, 19 ಡಿಸೆಂಬರ್ 2017 (10:16 IST)
ಓಖಿ ಚಂಡಮಾರುತದ ಪರಿಣಾಮದಿಂದ ಹಾನಿಗೊಳಗಾದ ಲಕ್ಷದ್ವೀಪ ಪ್ರದೇಶಗಳಿಗೆ ಭೇಟಿ ನೀಡಲು ರಾಜ್ಯಕ್ಕೆ ಬಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರಾವಳಿಯ ಖಾದ್ಯಕ್ಕೆ ಮನಸೋತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಿನ ಉಪಹಾರಕ್ಕೆ ನೀರುದೋಸೆ, ಕಡುಬು, ಅವಲಕ್ಕಿ ಮತ್ತು ಉಪ್ಪಿಟ್ಟನ್ನು ಸವಿದಿದ್ದಾರೆ.

ತಾವು ತಿಂದ ತಿಂಡಿಯಲ್ಲಿ ಕಡುಬಿನ ರುಚಿಗೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದು, ನಂತರ ಓಷಿಯನ್ ಪರ್ಲ್ ಹೋಟೆಲ್ ಸಿಬ್ಬಂದಿ ಜೊತೆ ಫೋಟೋ ತೆಗಿಸಿಕೊಂಡಿದ್ದಾರೆ. ಅಲ್ಲದೇ ತಿಂಡಿ ಬಡಿಸಿದವರಿಗೆ ಪ್ರಶಂಸೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

ಮುಂದಿನ ಸುದ್ದಿ
Show comments