Webdunia - Bharat's app for daily news and videos

Install App

ನರೇಂದ್ರ ಮೋದಿ ಬರ್ತ್ ಡೇಗೆ ಕಿಟ್ ವಿತರಿಸಿದ ಸಚಿವ

Webdunia
ಗುರುವಾರ, 17 ಸೆಪ್ಟಂಬರ್ 2020 (22:00 IST)
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಪೌರಕಾರ್ಮಿಕರಿಗೆ ಸಚಿವರೊಬ್ಬರು ದಿನಸಿ ಕಿಟ್ ವಿತರಿಸಿದ್ದಾರೆ.

ಸಚಿವ ಡಾ.ನಾರಾಯಣಗೌಡ ಅವರು ಬೆಂಗಳೂರಿನ ತಮ್ಮ ನಿವಾಸಕ್ಕೆ ಆರ್ ಎಮ್ ವಿ ಬಡಾವಣೆ ವ್ಯಾಪ್ತಿಯ ಪೌರ ಕಾರ್ಮಿಕರನ್ನ ಆಹ್ವಾನಿಸಿ, ದಿನ ಬಳಕೆ ವಸ್ತುಗಳಿರುವ ಕಿಟ್ ನೀಡಿದರು.

ಪೌರಕಾರ್ಮಿಕ, ತೋಟಗಾರಿಕೆ ಹಾಗೂ ರೇಷ್ಮೆ‌ಇಲಾಖೆ ಸಚಿವ ಡಾ. ನಾರಾಯಣಗೌಡ ಮಾತನಾಡಿ,    ವಿಶ್ವದಲ್ಲೆ ಮೊದಲ ಬಾರಿಗೆ ಸಫಾಯಿ ಕರ್ಮಚಾರಿಗಳ ಪಾದ ತೊಳೆದ ಪ್ರಧಾನಿ ನಮ್ಮ ಮೋದಿ. ಸ್ವಚ್ಛತೆಯ ಪರಿಪಾಲಕರು ಎಂದು ಪೌರಕಾರ್ಮಿಕರನ್ನ ಕರೆದು, ಗೌರವಿಸಿದರು.

ಕೊರೊನಾ ವಾರಿಯರ್ಸ್ ಗಳಿಗೆ ಚಪ್ಪಾಳೆ ತಟ್ಟಿ , ದೀಪ ಬೆಳಗಿ, ಹೆಲಿಕಾಪ್ಟರ್ ಮೂಲಕ ಪುಷ್ಪಮಳೆ ಸುರಿಸಿ ಗೌರವಿಸಿರುವ ಪ್ರಧಾನಿ ಮೋದಿಯವರಿಗೆ ಪೌರಕಾರ್ಮಿಕರ ಮೇಲೆ ಇರುವ ಗೌರವವನ್ನ ತೋರಿಸುತ್ತದೆ ಎಂದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments