ನರೇಂದ್ರ ಮೋದಿ ಬರ್ತ್ ಡೇಗೆ ಕಿಟ್ ವಿತರಿಸಿದ ಸಚಿವ

Webdunia
ಗುರುವಾರ, 17 ಸೆಪ್ಟಂಬರ್ 2020 (22:00 IST)
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಪೌರಕಾರ್ಮಿಕರಿಗೆ ಸಚಿವರೊಬ್ಬರು ದಿನಸಿ ಕಿಟ್ ವಿತರಿಸಿದ್ದಾರೆ.

ಸಚಿವ ಡಾ.ನಾರಾಯಣಗೌಡ ಅವರು ಬೆಂಗಳೂರಿನ ತಮ್ಮ ನಿವಾಸಕ್ಕೆ ಆರ್ ಎಮ್ ವಿ ಬಡಾವಣೆ ವ್ಯಾಪ್ತಿಯ ಪೌರ ಕಾರ್ಮಿಕರನ್ನ ಆಹ್ವಾನಿಸಿ, ದಿನ ಬಳಕೆ ವಸ್ತುಗಳಿರುವ ಕಿಟ್ ನೀಡಿದರು.

ಪೌರಕಾರ್ಮಿಕ, ತೋಟಗಾರಿಕೆ ಹಾಗೂ ರೇಷ್ಮೆ‌ಇಲಾಖೆ ಸಚಿವ ಡಾ. ನಾರಾಯಣಗೌಡ ಮಾತನಾಡಿ,    ವಿಶ್ವದಲ್ಲೆ ಮೊದಲ ಬಾರಿಗೆ ಸಫಾಯಿ ಕರ್ಮಚಾರಿಗಳ ಪಾದ ತೊಳೆದ ಪ್ರಧಾನಿ ನಮ್ಮ ಮೋದಿ. ಸ್ವಚ್ಛತೆಯ ಪರಿಪಾಲಕರು ಎಂದು ಪೌರಕಾರ್ಮಿಕರನ್ನ ಕರೆದು, ಗೌರವಿಸಿದರು.

ಕೊರೊನಾ ವಾರಿಯರ್ಸ್ ಗಳಿಗೆ ಚಪ್ಪಾಳೆ ತಟ್ಟಿ , ದೀಪ ಬೆಳಗಿ, ಹೆಲಿಕಾಪ್ಟರ್ ಮೂಲಕ ಪುಷ್ಪಮಳೆ ಸುರಿಸಿ ಗೌರವಿಸಿರುವ ಪ್ರಧಾನಿ ಮೋದಿಯವರಿಗೆ ಪೌರಕಾರ್ಮಿಕರ ಮೇಲೆ ಇರುವ ಗೌರವವನ್ನ ತೋರಿಸುತ್ತದೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments