Webdunia - Bharat's app for daily news and videos

Install App

‘ಜಗತ್ತು ಮೆಚ್ಚಿಸಲು ಸುಳ್ಳು ಹೇಳಿದ ನರೇಂದ್ರ ಮೋದಿ’

Webdunia
ಬುಧವಾರ, 2 ಅಕ್ಟೋಬರ್ 2019 (20:04 IST)
ಪ್ರಧಾನಿ ನರೇಂದ್ರ ಮೋದಿ ಜಗತ್ತನ್ನು ಮೆಚ್ಚಿಸುವುದುಗೋಸ್ಕರ ಸುಳ್ಳು ಹೇಳುತ್ತಿದ್ದಾರೆ,

ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲ  ಅಂತ ಮೋದಿ ಹೇಳಿಕೆ ನೀಡಿದ್ದಾರೆ. ಹೀಗಂತ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದ್ರು.

ಮಳವಳ್ಳಿ ಪಟ್ಟಣದ ಕೃಷಿ ಕೂಲಿಕಾರರ ಸಂಘದ ಕಚೇರಿಯಲ್ಲಿ ಮಾತನಾಡಿ, ಅಮೇರಿಕಾದಲ್ಲಿ ಹೌಡಿ ಮೋದಿ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ  ನಂತರ ವಿಶ್ವಸಂಸ್ಥೆಯ ಭಾಷಣದಲ್ಲಿ ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲ.

ಎಲ್ಲರೂ ಸುಭೀಕ್ಷೆಯಿಂದ ಇದ್ದಾರೆ ಎಂದು ಹೇಳಿದ್ದಾರೆ. ಇದು ನಿಜಕ್ಕೂ ಅಚ್ಚರಿ ಸಂಗತಿ. ಜಗತ್ತಿನಲ್ಲಿ ಹೆಚ್ಚು ಸಮಸ್ಯೆ ಇರುವುದು ಭಾರತದಲ್ಲೇ ಎನ್ನುವುದನ್ನು ಮೋದಿ ಮರೆತಿದ್ದಾರೆ.

ವಿಶ್ವಸಂಸ್ಥೆಯನ್ನು ಮೆಚ್ಚಿಸಲು ಮೋದಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments