‘ಜಗತ್ತು ಮೆಚ್ಚಿಸಲು ಸುಳ್ಳು ಹೇಳಿದ ನರೇಂದ್ರ ಮೋದಿ’

Webdunia
ಬುಧವಾರ, 2 ಅಕ್ಟೋಬರ್ 2019 (20:04 IST)
ಪ್ರಧಾನಿ ನರೇಂದ್ರ ಮೋದಿ ಜಗತ್ತನ್ನು ಮೆಚ್ಚಿಸುವುದುಗೋಸ್ಕರ ಸುಳ್ಳು ಹೇಳುತ್ತಿದ್ದಾರೆ,

ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲ  ಅಂತ ಮೋದಿ ಹೇಳಿಕೆ ನೀಡಿದ್ದಾರೆ. ಹೀಗಂತ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದ್ರು.

ಮಳವಳ್ಳಿ ಪಟ್ಟಣದ ಕೃಷಿ ಕೂಲಿಕಾರರ ಸಂಘದ ಕಚೇರಿಯಲ್ಲಿ ಮಾತನಾಡಿ, ಅಮೇರಿಕಾದಲ್ಲಿ ಹೌಡಿ ಮೋದಿ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ  ನಂತರ ವಿಶ್ವಸಂಸ್ಥೆಯ ಭಾಷಣದಲ್ಲಿ ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲ.

ಎಲ್ಲರೂ ಸುಭೀಕ್ಷೆಯಿಂದ ಇದ್ದಾರೆ ಎಂದು ಹೇಳಿದ್ದಾರೆ. ಇದು ನಿಜಕ್ಕೂ ಅಚ್ಚರಿ ಸಂಗತಿ. ಜಗತ್ತಿನಲ್ಲಿ ಹೆಚ್ಚು ಸಮಸ್ಯೆ ಇರುವುದು ಭಾರತದಲ್ಲೇ ಎನ್ನುವುದನ್ನು ಮೋದಿ ಮರೆತಿದ್ದಾರೆ.

ವಿಶ್ವಸಂಸ್ಥೆಯನ್ನು ಮೆಚ್ಚಿಸಲು ಮೋದಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments