Webdunia - Bharat's app for daily news and videos

Install App

ಈಶ್ವರಪ್ಪಗೆ ನರೇಂದ್ರ ಮೋದಿ ಮೊಬೈಲ್ ಕರೆ

Webdunia
ಶುಕ್ರವಾರ, 21 ಏಪ್ರಿಲ್ 2023 (16:50 IST)
ಇತ್ತೀಚೆಗಷ್ಟೇ ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಮಾಜಿ ಸಚಿವ K.S ಈಶ್ವರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಮೊಬೈಲ್​​​ ಕರೆಮಾಡಿದ್ದಾರೆ. ಕರೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಜೊತೆಗೆ ನಾನಿದ್ದೇನೆ ಎಂಬ ಭರವಸೆ ನೀಡಿದ್ದಾರೆ. ಪಕ್ಷದ ಪರ ಕೆಲಸ ಮಾಡಿ ನೀವು ನಿಮ್ಮತನವನ್ನು ಮೆರೆದಿದ್ದೀರಿ. ಇದಕ್ಕೆ ಪಕ್ಷ ಯಾವಾಗಲೂ ನಿಮ್ಮ ಪರವಾಗಿರುತ್ತದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.. ಇತ್ತೀಚೆಗೆ ಟಿಕೆಟ್ ನೀಡಲಿಲ್ಲ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್​ಬೈ ಹೇಳಿದ್ರು. ಆದ್ರೆ K.S. ಈಶ್ವರಪ್ಪ ಮಾತ್ರ ಚುನಾವಣೆಯಿಂದ ಹಿಂದೆ ಸರಿದಿದ್ರು, ಪಕ್ಷದ ಪರ ನಿಂತಿದ್ರು. ಈ ಪಕ್ಷನಿಷ್ಠೆ ಮೆಚ್ಚಿದ ಮೋದಿ‌ಯವರು ಈಶ್ವರಪ್ಪಗೆ ಕರೆಮಾಡಿ ಶಹಬ್ಬಾಶ್ ಗಿರಿ ಹೇಳಿದ್ದು, ಪಕ್ಷದ ಪರ ಕೆಲಸ ಮಾಡಿ ನಿಮಗೆ ಪಕ್ಷ ಎಲ್ಲವನ್ನು ನೀಡುತ್ತೆ ಎಂದು‌ ಆಶ್ವಾಸನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments