Webdunia - Bharat's app for daily news and videos

Install App

ಈಶ್ವರಪ್ಪಗೆ ನರೇಂದ್ರ ಮೋದಿ ಮೊಬೈಲ್ ಕರೆ

Webdunia
ಶುಕ್ರವಾರ, 21 ಏಪ್ರಿಲ್ 2023 (16:50 IST)
ಇತ್ತೀಚೆಗಷ್ಟೇ ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಮಾಜಿ ಸಚಿವ K.S ಈಶ್ವರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಮೊಬೈಲ್​​​ ಕರೆಮಾಡಿದ್ದಾರೆ. ಕರೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಜೊತೆಗೆ ನಾನಿದ್ದೇನೆ ಎಂಬ ಭರವಸೆ ನೀಡಿದ್ದಾರೆ. ಪಕ್ಷದ ಪರ ಕೆಲಸ ಮಾಡಿ ನೀವು ನಿಮ್ಮತನವನ್ನು ಮೆರೆದಿದ್ದೀರಿ. ಇದಕ್ಕೆ ಪಕ್ಷ ಯಾವಾಗಲೂ ನಿಮ್ಮ ಪರವಾಗಿರುತ್ತದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.. ಇತ್ತೀಚೆಗೆ ಟಿಕೆಟ್ ನೀಡಲಿಲ್ಲ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್​ಬೈ ಹೇಳಿದ್ರು. ಆದ್ರೆ K.S. ಈಶ್ವರಪ್ಪ ಮಾತ್ರ ಚುನಾವಣೆಯಿಂದ ಹಿಂದೆ ಸರಿದಿದ್ರು, ಪಕ್ಷದ ಪರ ನಿಂತಿದ್ರು. ಈ ಪಕ್ಷನಿಷ್ಠೆ ಮೆಚ್ಚಿದ ಮೋದಿ‌ಯವರು ಈಶ್ವರಪ್ಪಗೆ ಕರೆಮಾಡಿ ಶಹಬ್ಬಾಶ್ ಗಿರಿ ಹೇಳಿದ್ದು, ಪಕ್ಷದ ಪರ ಕೆಲಸ ಮಾಡಿ ನಿಮಗೆ ಪಕ್ಷ ಎಲ್ಲವನ್ನು ನೀಡುತ್ತೆ ಎಂದು‌ ಆಶ್ವಾಸನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments