ಸಿಎಂ ಹಾಗೆ ಅಧಿಕಾರಕ್ಕಾಗಿ ಬೇರೆ ಪಾರ್ಟಿ ಬಿಟ್ಟು ಮೋದಿ ಪ್ರಧಾನಿಯಾಗಿಲ್ಲ: ಜೋಷಿ

Webdunia
ಗುರುವಾರ, 2 ನವೆಂಬರ್ 2017 (13:31 IST)
ಬೆಂಗಳೂರು: ಮೈಸೂರಿನಲ್ಲಿ ನಾಕಾಬಂದಿ ಮೂಲಕ ಕಾರ್ಯಕರ್ತರನ್ನು ತಡೆಯಲಾಗುತ್ತಿದೆ. ಎಫ್ ಡಿಐ ಮತ್ತು ಕೆಎಫ್ ಡಿ ಕಾರ್ಯಕರ್ತರನ್ನು ಬೇಕಾದ್ರೆ ತಡೆಯಿರಿ ಎಂದು ಸರ್ಕಾರದ ವಿರುದ್ಧ ಸಂಸದ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.

ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಮ್ಮ ಬಡ ಕಾರ್ಯಕರ್ತರನ್ನು ತಡೆಯಬೇಡಿ. ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳನ್ನ ಗಂಡ ಮತ್ತು ಹೆಂಡತಿ ಹಾಗೂ ಕಳ್ಳನಿಗೆ ಹೋಲಿಕೆ ಮಾಡಿ ವ್ಯಂಗ್ಯವಾಡಿದ್ದಾರೆ.

ಇದು ಬಹಳ ದಿನ ನಡೆಯುವುದಿಲ್ಲ ಎಂದು ಕಾರ್ಯಕರ್ತರನ್ನು ತಡೆದ ಪೊಲೀಸ್ ರಿಗೆ ಅವಾಜ್ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಮನಸ್ಸಿಗೆ ಬಂದಂತ್ತೆ ಹೇಳಿಕೆ ನೀಡ್ತಾರೆ. ಸಿದ್ದರಾಮಯ್ಯ ಕಂಡರೆ ಮೋದಿಗೆ ಭಯ ಅಂತ ಹೇಳಿದ್ದಾರೆ. ಅಧಿಕಾರಕ್ಕಾಗಿ ಬೇರೆ ಪಾರ್ಟಿ ಬಿಟ್ಟು ಮೋದಿ ಪ್ರಧಾನಿಯಾಗಿಲ್ಲ. ದೇಶ ಪ್ರೇಮಕ್ಕಾಗಿ ಪ್ರಧಾನಿ ಸ್ಥಾನದಲ್ಲಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನು ಮಾರಿ ಪತ್ನಿಗೆ ಜೀವನಾಂಶ ನೀಡಿದ ಪತಿ ನೋವಿನ ಪ್ರತಿಕ್ರಿಯೆ ನೋಡಿ Video

ಸಿದ್ದರಾಮಣ್ಣ ಬೇಕಾದ್ದು ತಿನ್ನು, ಅದನ್ನು ಬೇಕಾದ್ರೂ ಕಟ್ ಮಾಡ್ಸು: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ Video

Karnataka Weather: ರಾಜ್ಯದಲ್ಲಿ ವಾರಂತ್ಯಕ್ಕೆ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments