ನರೇಂದ್ರ ಮೋದಿ ಪ್ರಧಾನಿಯಾಗಲು ನಾಲಾಯಕ್: ವಾಟಾಳ್

Webdunia
ಬುಧವಾರ, 9 ಮೇ 2018 (18:40 IST)
ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗಲು ಲಾಯಕ್ಕಿಲ್ಲ. ಅವರೊಬ್ಬ ಚಾಮರಾಜನಗರದ ಗ್ರಾಮ ಪಂಚಾಯ್ತಿ ಅಧ್ಯಕ್ಷರಿದ್ದಂಗೆ ಎಂದು ಕನ್ನಡ ಚಳವಳಿ ನಾಯಕ, ಮಾಜಿ ಶಾಸಕ ವಾಟಾಳ್ ನಾಗರಾಜ್ ಟೀಕಿಸಿದ್ರು.
ಚಾಮರಾಜನಗರದಲ್ಲಿಂದು ಹಮ್ಮಿಕೊಂಡಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ವಾಟಾಳ್ ನಾಗರಾಜ್, ಪ್ರಧಾನಿ ಮೋದಿಯವ್ರು ಮಾತಿಗೆ ನಿಂತ್ರೆ ಬೀದಿಯಲ್ಲಿ ಜಗಳವಾಡುವ ಜನರಂತೆ ಮಾತಾಡ್ತಾರೆ. ಅವ್ರು ಪ್ರಧಾನಿಯಾಗಲು ನಾಲಾಯಕ್. ಚಾಮರಾಜನಗರದ ಗ್ರಾಮ ಪಂಚಾಯ್ತಿ ಅಧ್ಯಕ್ಷರಿದ್ದಂಗೆ, ಮೋದಿ ಮತ್ತು ರಾಹುಲ್ ಗಾಂಧಿ ಬಂದು ಹಿಂದಿಯಲ್ಲಿ ಮಾತಾಡಿಬಿಟ್ರೆ ಓಟು ಹಾಕ್ಬೇಕಾ ಎಂದು ಗುಡುಗಿದ್ರು.
 
ಕರ್ನಾಟಕದಲ್ಲಿರುವ 224 ಶಾಸಕರಿಗೆ ನಾನೊಬ್ಬ ಸಮ. ನನಗೆ ಯಾವುದೇ ಜಾತಿಯಿಲ್ಲ. ನನ್ನದು ಕನ್ನಡ ಜಾತಿ. ನನ್ನನ್ನು ಚಾಮರಾಜನಗರದ ಜನತೆ ಗೆಲ್ಲಿಸಿದ್ರೆ ಕಬಿನಿ ಎರಡನೇ ಹಂತ ತರಲು ಶ್ರಮಿಸ್ತೇನೆ ಎಂದು ಭರವಸೆ ನೀಡಿದ್ರು. 
 
ಸಮಾವೇಶದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್, ವಾಟಾಳ್ ಪುತ್ರಿ ಅನುಪಮಾ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ರು. ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments