Webdunia - Bharat's app for daily news and videos

Install App

ನರೇಂದ್ರ ಮೋದಿ ಪ್ರಧಾನಿಯಾಗಲು ನಾಲಾಯಕ್: ವಾಟಾಳ್

Webdunia
ಬುಧವಾರ, 9 ಮೇ 2018 (18:40 IST)
ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗಲು ಲಾಯಕ್ಕಿಲ್ಲ. ಅವರೊಬ್ಬ ಚಾಮರಾಜನಗರದ ಗ್ರಾಮ ಪಂಚಾಯ್ತಿ ಅಧ್ಯಕ್ಷರಿದ್ದಂಗೆ ಎಂದು ಕನ್ನಡ ಚಳವಳಿ ನಾಯಕ, ಮಾಜಿ ಶಾಸಕ ವಾಟಾಳ್ ನಾಗರಾಜ್ ಟೀಕಿಸಿದ್ರು.
ಚಾಮರಾಜನಗರದಲ್ಲಿಂದು ಹಮ್ಮಿಕೊಂಡಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ವಾಟಾಳ್ ನಾಗರಾಜ್, ಪ್ರಧಾನಿ ಮೋದಿಯವ್ರು ಮಾತಿಗೆ ನಿಂತ್ರೆ ಬೀದಿಯಲ್ಲಿ ಜಗಳವಾಡುವ ಜನರಂತೆ ಮಾತಾಡ್ತಾರೆ. ಅವ್ರು ಪ್ರಧಾನಿಯಾಗಲು ನಾಲಾಯಕ್. ಚಾಮರಾಜನಗರದ ಗ್ರಾಮ ಪಂಚಾಯ್ತಿ ಅಧ್ಯಕ್ಷರಿದ್ದಂಗೆ, ಮೋದಿ ಮತ್ತು ರಾಹುಲ್ ಗಾಂಧಿ ಬಂದು ಹಿಂದಿಯಲ್ಲಿ ಮಾತಾಡಿಬಿಟ್ರೆ ಓಟು ಹಾಕ್ಬೇಕಾ ಎಂದು ಗುಡುಗಿದ್ರು.
 
ಕರ್ನಾಟಕದಲ್ಲಿರುವ 224 ಶಾಸಕರಿಗೆ ನಾನೊಬ್ಬ ಸಮ. ನನಗೆ ಯಾವುದೇ ಜಾತಿಯಿಲ್ಲ. ನನ್ನದು ಕನ್ನಡ ಜಾತಿ. ನನ್ನನ್ನು ಚಾಮರಾಜನಗರದ ಜನತೆ ಗೆಲ್ಲಿಸಿದ್ರೆ ಕಬಿನಿ ಎರಡನೇ ಹಂತ ತರಲು ಶ್ರಮಿಸ್ತೇನೆ ಎಂದು ಭರವಸೆ ನೀಡಿದ್ರು. 
 
ಸಮಾವೇಶದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್, ವಾಟಾಳ್ ಪುತ್ರಿ ಅನುಪಮಾ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ರು. ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments