ನರೇಂದ್ರ ಮೋದಿಯಿಂದ ಪಾರದರ್ಶಕ ಆಡಳಿತ ಎಂದ ಸಂಸದ

Webdunia
ಗುರುವಾರ, 4 ಜೂನ್ 2020 (18:43 IST)
ಪ್ರಧಾನಿ ನರೇಂದ್ರ ಮೋದಿಯವರ ಪಾರದರ್ಶಕ ಆಡಳಿತವೇ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

ಪ್ರಧಾನಿ ಅತ್ಯಂತ ಮಹತ್ವದ ನಿರ್ಧಾರ ಹಾಗೂ ಜನಪ್ರೀಯ ಯೋಜನೆ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಅದರಂತೆ ಅಭಿವೃದ್ಧಿ ಕೆಲಸಗಳು ನಡೆಸುವ ಮೂಲಕ ಎರಡನೇ ಅವಧಿಯ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ್ದಾರೆ ಎಂದು ಕೊಪ್ಪಳ  ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ತ್ರಿವಳಿ ತಲಾಕ್, ಒಂದೇ ದೇಶ ಒಂದೇ ಕಾನೂನು, ಪೌರತ್ವ ತಿದ್ದುಪಡಿ ಮಾಡುವ ಮೂಲಕ ಭಾರತೀಯರಿಗೆ ತಮ್ಮ ಹಕ್ಕನ್ನು ನೀಡಿದ್ದಾರೆ. ಅಲ್ಲದೇ ರಾಮಮಂದಿರ ತೀರ್ಪು ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತೆ ವಹಿಸಿದ್ದು ಶ್ಲಾಘನೀಯ. ಕೊರೊನಾ ಮಹಾಮಾರಿ ವಿರುದ್ಧ ಕೇಂದ್ರ ಸರ್ಕಾರ ಉತ್ತಮವಾಗಿ ಹೋರಾಟ ಮಾಡಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments