Select Your Language

Notifications

webdunia
webdunia
webdunia
webdunia

ಮೋದಿ ಕಾರ್ಯಕ್ರಮದಿಂದ ಸರ್ಕಾರಕ್ಕೆ ಕೋಟಿ, ಕೋಟಿ ಲಾಭ

ನರೇಂದ್ರಮೋದಿ
ಬೆಂಗಳೂರು , ಸೋಮವಾರ, 5 ಫೆಬ್ರವರಿ 2018 (08:41 IST)

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಂಡ ಕಾರಣ ರಾಜ್ಯ ಸರ್ಕಾರಕ್ಕೆ ಕೋಟಿ, ಕೋಟಿ ಲಾಭವಾಗಿದೆ.

ಮೋದಿ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಮೂರು ಸಾವಿರ ಸರ್ಕಾರಿ ಬಸುಗಳನ್ನು ಬುಕ್ ಮಾಡಲಾಗಿತ್ತು. ಇದರಿಂದ ಸಾರಿಗೆ ಸಂಸ್ಥೆಗಳಿಗೆ ಭರ್ಜರಿ ಆದಾಯ ಬಂದಿದೆ.

ಒಂದೇ ದಿನದಲ್ಲಿ ಬಿಎಂಟಿಸಿಗೆ ಒಂದು ಕೋಟಿ ಹಾಗೂ ಕೆಎಸ್ಆರ್ ಟಿಸಿಗೆ ನಾಲ್ಕು ಕೋಟಿ ರೂಪಾಯಿ ಲಾಭ ಬಂದಿದೆ. ಈ  ಮೂಲಕ ಕರ್ನಾಟಕ ಬಂದಿನಿಂದ ಆಗಿದ್ದ ನಷ್ಟ ತುಂಬಿಕೊಂಡಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಭಾಷಣದೊಳಗೆ ರಾಹುಲ್ ದ್ರಾವಿಡ್ ಬಂದಿದ್ದೇಕೆ?!