Webdunia - Bharat's app for daily news and videos

Install App

ಮೋದಿ ಕಾರ್ಯಕ್ರಮದಿಂದ ಸರ್ಕಾರಕ್ಕೆ ಕೋಟಿ, ಕೋಟಿ ಲಾಭ

Webdunia
ಸೋಮವಾರ, 5 ಫೆಬ್ರವರಿ 2018 (08:41 IST)

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಂಡ ಕಾರಣ ರಾಜ್ಯ ಸರ್ಕಾರಕ್ಕೆ ಕೋಟಿ, ಕೋಟಿ ಲಾಭವಾಗಿದೆ.

ಮೋದಿ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಮೂರು ಸಾವಿರ ಸರ್ಕಾರಿ ಬಸುಗಳನ್ನು ಬುಕ್ ಮಾಡಲಾಗಿತ್ತು. ಇದರಿಂದ ಸಾರಿಗೆ ಸಂಸ್ಥೆಗಳಿಗೆ ಭರ್ಜರಿ ಆದಾಯ ಬಂದಿದೆ.

ಒಂದೇ ದಿನದಲ್ಲಿ ಬಿಎಂಟಿಸಿಗೆ ಒಂದು ಕೋಟಿ ಹಾಗೂ ಕೆಎಸ್ಆರ್ ಟಿಸಿಗೆ ನಾಲ್ಕು ಕೋಟಿ ರೂಪಾಯಿ ಲಾಭ ಬಂದಿದೆ. ಈ  ಮೂಲಕ ಕರ್ನಾಟಕ ಬಂದಿನಿಂದ ಆಗಿದ್ದ ನಷ್ಟ ತುಂಬಿಕೊಂಡಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments