Webdunia - Bharat's app for daily news and videos

Install App

ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಬಂದ್ರೂ ಯಾವ ಗಾಳಿಯೂ ಬೀಸಲ್ಲ-ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 5 ಮಾರ್ಚ್ 2018 (11:46 IST)
ಮೈಸೂರು: ರಾಜ್ಯಸಭೆ ಮೂರನೇ ಸ್ಥಾನಕ್ಕೆ ಯಾವುದೇ ಮೈತ್ರಿ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಸಭೆ ಹಿನ್ನೆಲೆ ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ.


ಜೆಇಎಸ್ ಜತೆ ಈವರೆಗೂ ಮಾತನಾಡಿಲ್ಲ, ಮಾತನಾಡೋಲ್ಲ. ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಜನರ ಅವಶ್ಯಕತೆ ಇದೆ, ಜೆಡಿಎಸ್ ಅವಶ್ಯಕತೆ ಇಲ್ಲ. ಮೇಘಾಲಯ ತ್ರಿಪುರ ಚುನಾವಣೆ ಎಫೆಕ್ಟ್ ರಾಜ್ಯದಲ್ಲಿ ಖಂಡಿತ ಆಗಲ್ಲ ಎಂದು ಸಿಎಂ ಹೇಳಿದ್ದಾರೆ.


ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಬಂದ್ರೂ ಯಾವ ಗಾಳಿಯೂ ಬೀಸಲ್ಲ.ಕೋಮುವಾದಿಗಳನ್ನು ಸೋಲಿಸಲು ರಾಷ್ಟ್ರಮಟ್ಟದಲ್ಲಿ ಸೆಕ್ಯೂಲರ್ ಪಾರ್ಟಿ ಒಂದಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments