Webdunia - Bharat's app for daily news and videos

Install App

ಮೋದಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ಸಿನಿಂದ ತೊಂದರೆ- ಆರ್.ಅಶೋಕ್

Webdunia
ಗುರುವಾರ, 1 ಫೆಬ್ರವರಿ 2018 (10:15 IST)

ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಬೆಂಗಳೂರಿಗೆ ಬರುವ ದಿನದಂದು ಟ್ರಾಫಿಕ್ ಜಾಮ್ ಹಾಗೂ ಕಲ್ಲು ತೂರಾಟ ನಡೆಸಲು ಕಾಂಗ್ರೆಸ್ ಕುಮ್ಮಕ್ಕಿಂದ ಸಿದ್ಧತೆ ನಡೆಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಬಂದ್ ನಡೆಸಿದ ಉದಾಹರಣೆಯಿಲ್ಲ. ಆದರೆ, ಕಾಂಗ್ರೆಸ್ ಪ್ರಾಯೋಜಿತ ಬಂದ್ ನಡೆಯುತ್ತಿದ್ದು, ಅವರು ಯಾವುದೇ ಕೋಟೆ ಕಟ್ಟಿದರೂ ಅದನ್ನು ಭೇದಿಸುತ್ತೇವೆ ಎಂದಿದ್ದಾರೆ.

ಗೃಹ ಸಚಿವ ರಾಮಲಿಂಗಾರೆಡ್ಡಿ ಸುಳ್ಳು ಹೇಳುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಆದ್ದರಿಂದ ಒವೈಸಿ ಜೊತೆಗೆ ಬಿಜೆಪಿ ಒಪ್ಪಂದ ಮಾಡಿಕೊಂಡಿದೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments