Webdunia - Bharat's app for daily news and videos

Install App

ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಶಾಸಕ ಸಿ.ಟಿ.ರವಿಯಿಂದ ಪಡಿ ಸಂಗ್ರಹ

Webdunia
ಶುಕ್ರವಾರ, 21 ಡಿಸೆಂಬರ್ 2018 (11:37 IST)
ಚಿಕ್ಕಮಗಳೂರು : ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಚಿಕ್ಕಮಗಳೂರು ನಗರದಲ್ಲಿ ಶಾಸಕರು ಪಡಿ ಸಂಗ್ರಹ ಮಾಡಿದ್ದಾರೆ.


ದತ್ತಜಯಂತಿಯ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಹಾಗೂ ದತ್ತ ಮಾಲಾಧಾರಿಗಳು ದತ್ತಾತ್ರೇಯ ಸ್ವಾಮಿ ಭಜನೆ ಮೂಲಕ ನಗರದ ನಾರಾಯಣಪುರದ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಪಡಿ ಸಂಗ್ರಹ ಮಾಡಿದ್ದಾರೆ. ಪಡಿ ಸಂಗ್ರಹಕ್ಕೆ ಆಗಮಿಸಿದ ದತ್ತಭಕ್ತರಿಗೆ ಅಕ್ಕಿ, ಬೆಲ್ಲ, ವೀಳ್ಯದೆಲೆಯನ್ನು ಜನರು ನೀಡಿದ್ದಾರೆ.


ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ಪ್ರಧಾನಿ ಮೋದಿ ಅವರ ನೇತೃತ್ವ ಭಾರತಕ್ಕೆ ಅವಶ್ಯಕತೆ ಇದೆ. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಭಾರತದ ಭವಿಷ್ಯ ಇನ್ನಷ್ಟು ಗಟ್ಟಿಯಾಗುತ್ತದೆ. ಹೀಗಾಗಿ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ನಾನು ಹರಕೆ ಕಟ್ಟಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments