ಇಂದು ಮತ್ತೆ ಕರ್ನಾಟಕಕ್ಕೆ ನರೇಂದ್ರ ಮೋದಿ

Webdunia
ಸೋಮವಾರ, 6 ಫೆಬ್ರವರಿ 2023 (07:21 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಆಗಮಿಸಲಿದ್ದು, ಹಲವು ಮಹತ್ತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ ಉದ್ಘಾಟಿಸಲಿದ್ದಾರೆ. ವಿವಿಧ ರಾಜ್ಯಗಳ 67 ಬಂಕ್ಗಳಲ್ಲಿ ಪ್ರಾಯೋಗಿಕವಾಗಿ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿತರಣೆಗೂ ಚಾಲನೆ ನೀಡಲಿದ್ದಾರೆ. ಬಳಿಕ ಏಕ ಬಳಕೆ ಪ್ಲಾಸ್ಟಿಕ್ನಿಂದ ತಯಾರಿಸಿದ ಸಮವಸ್ತ ಬಿಡುಗಡೆ ಮಾಡಲಿದ್ದಾರೆ. 

ನಂತರ ತುಮಕೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಗುಬ್ಬಿ ತಾಲೂಕಿನ ಬಿದರಿಳ್ಳದಲ್ಲಿ 615 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ತುಮಕೂರು ಕೈಗಾರಿಕಾ ಟೌನ್ಶಿಪ್ ಉದ್ಘಾಟನೆ ನೆರವೇರಿಸಲಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments