Webdunia - Bharat's app for daily news and videos

Install App

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ವಿಶೇಷ ಹರಕೆ

Webdunia
ಭಾನುವಾರ, 31 ಮಾರ್ಚ್ 2019 (12:30 IST)
ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದು ಮತ್ತೆ ದೇಶದ ಪ್ರಧಾನಿಯಾಗಲಿ ಎಂದು ಅಭಿಮಾನಿಳು ವಿಶೇಷ ಹರಕೆಗಳನ್ನು ಕಟ್ಟಿಕೊಳ್ಳುತ್ತಿದ್ದಾರೆ.

ಬೆಳಗಾವಿ ಮೂಲದ ಭಕ್ತರು ಮಂತ್ರಾಲಯದ ರಾಯರ ಸ್ವರ್ಣ ರಥೋತ್ಸವಕ್ಕಾಗಿ 7000 ರೂ. ಪಾವತಿಸಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ವಿಶೇಷ ಹರಕೆ ಕಟ್ಟಿಕೊಂಡಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು, ಮಂತ್ರಾಲಯದ ಶ್ರೀರಾಘವೇಂದ್ರ ಮಠದಲ್ಲಿ ಬೆಳಗಾವಿ ಮೂಲದ ಭಕ್ತರು ನರೇಂದ್ರ ಮೋದಿ ಹೆಸರಿನಲ್ಲೇ ಸ್ವರ್ಣ ರಥೋತ್ಸವ ಸೇವೆ ಮಾಡಿಸಿದ್ದಾರೆ. ರಥೋತ್ಸವದ ಪಾವತಿ ಹಣ 7000 ರೂ. ಪಾವತಿಸುವ ಮೂಲಕ ನರೇಂದ್ರ ಮೋದಿ ಹೆಸರಿನಲ್ಲೇ ವಿಶೇಷ ಸೇವೆ ಸಲ್ಲಿಸಿದ್ದಾರೆ.

ಬೇಡಿದ ವರವನ್ನ ನೀಡುವ ಕಲಿಯುಗದ ಕಾಮಧೇನು ಎಂದು ಪ್ರಸಿದ್ಧಿ ಪಡೆದಿರುವ ರಾಘವೇಂದ್ರರ ಮಠದಲ್ಲಿ ನೆಲೆಸಿರುವ ರಾಯರಿಗೆ ಸೇವೆ ಸಲ್ಲಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಮೋದಿ ಹೆಸರಿನಲ್ಲಿರುವ ಸೇವಾ ರಶೀದಿ ಇದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments