ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ವಿಶೇಷ ಹರಕೆ

Webdunia
ಭಾನುವಾರ, 31 ಮಾರ್ಚ್ 2019 (12:30 IST)
ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದು ಮತ್ತೆ ದೇಶದ ಪ್ರಧಾನಿಯಾಗಲಿ ಎಂದು ಅಭಿಮಾನಿಳು ವಿಶೇಷ ಹರಕೆಗಳನ್ನು ಕಟ್ಟಿಕೊಳ್ಳುತ್ತಿದ್ದಾರೆ.

ಬೆಳಗಾವಿ ಮೂಲದ ಭಕ್ತರು ಮಂತ್ರಾಲಯದ ರಾಯರ ಸ್ವರ್ಣ ರಥೋತ್ಸವಕ್ಕಾಗಿ 7000 ರೂ. ಪಾವತಿಸಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ವಿಶೇಷ ಹರಕೆ ಕಟ್ಟಿಕೊಂಡಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು, ಮಂತ್ರಾಲಯದ ಶ್ರೀರಾಘವೇಂದ್ರ ಮಠದಲ್ಲಿ ಬೆಳಗಾವಿ ಮೂಲದ ಭಕ್ತರು ನರೇಂದ್ರ ಮೋದಿ ಹೆಸರಿನಲ್ಲೇ ಸ್ವರ್ಣ ರಥೋತ್ಸವ ಸೇವೆ ಮಾಡಿಸಿದ್ದಾರೆ. ರಥೋತ್ಸವದ ಪಾವತಿ ಹಣ 7000 ರೂ. ಪಾವತಿಸುವ ಮೂಲಕ ನರೇಂದ್ರ ಮೋದಿ ಹೆಸರಿನಲ್ಲೇ ವಿಶೇಷ ಸೇವೆ ಸಲ್ಲಿಸಿದ್ದಾರೆ.

ಬೇಡಿದ ವರವನ್ನ ನೀಡುವ ಕಲಿಯುಗದ ಕಾಮಧೇನು ಎಂದು ಪ್ರಸಿದ್ಧಿ ಪಡೆದಿರುವ ರಾಘವೇಂದ್ರರ ಮಠದಲ್ಲಿ ನೆಲೆಸಿರುವ ರಾಯರಿಗೆ ಸೇವೆ ಸಲ್ಲಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಮೋದಿ ಹೆಸರಿನಲ್ಲಿರುವ ಸೇವಾ ರಶೀದಿ ಇದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments