Webdunia - Bharat's app for daily news and videos

Install App

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ವಿಶೇಷ ಹರಕೆ

Webdunia
ಭಾನುವಾರ, 31 ಮಾರ್ಚ್ 2019 (12:30 IST)
ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದು ಮತ್ತೆ ದೇಶದ ಪ್ರಧಾನಿಯಾಗಲಿ ಎಂದು ಅಭಿಮಾನಿಳು ವಿಶೇಷ ಹರಕೆಗಳನ್ನು ಕಟ್ಟಿಕೊಳ್ಳುತ್ತಿದ್ದಾರೆ.

ಬೆಳಗಾವಿ ಮೂಲದ ಭಕ್ತರು ಮಂತ್ರಾಲಯದ ರಾಯರ ಸ್ವರ್ಣ ರಥೋತ್ಸವಕ್ಕಾಗಿ 7000 ರೂ. ಪಾವತಿಸಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ವಿಶೇಷ ಹರಕೆ ಕಟ್ಟಿಕೊಂಡಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು, ಮಂತ್ರಾಲಯದ ಶ್ರೀರಾಘವೇಂದ್ರ ಮಠದಲ್ಲಿ ಬೆಳಗಾವಿ ಮೂಲದ ಭಕ್ತರು ನರೇಂದ್ರ ಮೋದಿ ಹೆಸರಿನಲ್ಲೇ ಸ್ವರ್ಣ ರಥೋತ್ಸವ ಸೇವೆ ಮಾಡಿಸಿದ್ದಾರೆ. ರಥೋತ್ಸವದ ಪಾವತಿ ಹಣ 7000 ರೂ. ಪಾವತಿಸುವ ಮೂಲಕ ನರೇಂದ್ರ ಮೋದಿ ಹೆಸರಿನಲ್ಲೇ ವಿಶೇಷ ಸೇವೆ ಸಲ್ಲಿಸಿದ್ದಾರೆ.

ಬೇಡಿದ ವರವನ್ನ ನೀಡುವ ಕಲಿಯುಗದ ಕಾಮಧೇನು ಎಂದು ಪ್ರಸಿದ್ಧಿ ಪಡೆದಿರುವ ರಾಘವೇಂದ್ರರ ಮಠದಲ್ಲಿ ನೆಲೆಸಿರುವ ರಾಯರಿಗೆ ಸೇವೆ ಸಲ್ಲಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಮೋದಿ ಹೆಸರಿನಲ್ಲಿರುವ ಸೇವಾ ರಶೀದಿ ಇದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಜೆಪಿ ಪಾದಯಾತ್ರೆ ಸಿದ್ಧತೆ ಬೆನ್ನಲ್ಲೇ ರಾಜೀನಾಮೆ ಬಗ್ಗೆ ಮಹತ್ವದ ನಿರ್ಧಾರಕ್ಕೆ ಮುಂದಾದ ಬಿ ನಾಗೇಂದ್ರ

ಪತಿ ಪಾರ್ಕ್ ನಲ್ಲಿ ಬೇರೊಬ್ಬ ಯುವತಿಯೊಂದಿಗಿದ್ದಾಗ ಸಡನ್ ಎಂಟ್ರಿಕೊಟ್ಟ ಪತ್ನಿ ಮಾಡಿದ್ದೇನು ನೋಡಿ Video

ಬಸ್ ನಲ್ಲಿದ್ದ 80 ಪ್ರಯಾಣಿಕರಲ್ಲಿ ಇಬ್ಬರೇ ಪುರುಷರು: ಕಲೆಕ್ಷನ್ ಆಗಿಲ್ಲಾಂತ ಬೈಬೇಡಿ ಸಾರ್ ಎಂದ ಕಂಡಕ್ಟರ್ Video

ಕಾರು ತೊಳೆಯಲು ಎಂಪಿ ಸಾಹೇಬ್ರಿಗೆ ಅಗ್ನಿ ಶಾಮಕ ದಳದವರೇ ಬೇಕು: ಸಂಸದ ಎಂದ ಮಾತ್ರಕ್ಕೆ ಇಂಥಾ ದರ್ಬಾರಾ Video

ಮುಂದಿನ ಸುದ್ದಿ
Show comments