ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ– ಸಿದ್ದರಾಮಯ್ಯ

Webdunia
ಸೋಮವಾರ, 19 ಫೆಬ್ರವರಿ 2018 (11:40 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಯೋಜನೆಗಾಗಿ ಶೇ 50 ರಷ್ಟು ಖರ್ಚನ್ನು ಹಾಗೂ ಭೂಮಿಯನ್ನು ನೀಡಿದ್ದೇವೆ. ಆದ್ದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ.
 
ಶ್ರವಣಬೆಳಗೊಳದ ಬಾಹುಬಲಿಯ ಮಹಾ ಮಸ್ತಕಾಭಿಷೇಕದಲ್ಲಿ ಪಾಲ್ಗೊಂಡಗ ನಂತರ ಮೈಸೂರಿಗೆ ಬರುವ ನರೇಂದ್ರ ಮೋದಿ ಅವರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

ಮುಂದಿನ ಸುದ್ದಿ
Show comments