Webdunia - Bharat's app for daily news and videos

Install App

ಭೀಕರ ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ ಬ್ಲಾಕ್

Webdunia
ಭಾನುವಾರ, 18 ನವೆಂಬರ್ 2018 (20:46 IST)
ಲಾರಿ ಮತ್ತು ಕೆ ಎಸ್ ಆರ್ಟಿಸಿ ಐರಾವತ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 40ಕ್ಕೂ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದರೆ, ಹೆದ್ದಾರಿ ಕಿಲೋಮೀಟರ್ ವರೆಗೆ ಸಂಚಾರ ಬ್ಲಾಕ್ ಆಗಿತ್ತು.

ಅಪಘಾತದಲ್ಲಿ ಚಾಲಕ ಸೇರಿ ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಪೂನಾ-ಬೆಂಗಳೂರ  ರಾಷ್ಟ್ರೀಯ ಹೆದ್ದಾರಿಯ ಹುಬ್ಬಳ್ಳಿ ಹತ್ತಿರದ ನಡೆದ ಘಟನೆ ಇದಾಗಿದೆ.  ಖಾಸಗಿ ಬಸ್‌ನಲ್ಲಿದ್ದ ಚಾಲಕ ಸೇರಿ ಇಬ್ಬರು ತೀವ್ರಗಾಯಗೊಂಡಿದ್ದಾರೆ. 40 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯ ದಿಂದ ಪಾರಾಗಿದ್ದಾರೆ.

 ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ರವಾನೆ ಮಾಡಲಾಗಿದೆ.  ಸ್ಥಳಕ್ಕೆ ದೌಡಾಯಿಸಿದ ದಕ್ಷಿಣ  ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments