Webdunia - Bharat's app for daily news and videos

Install App

ಭಾರೀ ಮಳೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಬಂದ್

Webdunia
ಬುಧವಾರ, 7 ಆಗಸ್ಟ್ 2019 (17:02 IST)
ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮುಖ್ಯರಸ್ತೆಗಳೇ ಬಂದ್ ಆಗಿವೆ.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ.
ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿಯೂ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.  

ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳಲ್ಲಿ ಭಾರೀ ಪ್ರಮಾಣದ ನೀರು ತುಂಬಿಕೊಂಡಿದೆ.

ಬಾಗಲಕೋಟ - ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿ ವಾಹನ ಸವಾರರಿಗೆ ಕಾಣುತ್ತಲೇ ಇಲ್ಲ. ಭಾರೀ ನೀರಿನಲ್ಲಿ ರಸ್ತೆಯೇ ಕಾಣದಾಗಿದೆ.

ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ ಸೇರಿದಂತೆ ಹಲವೆಡೆ ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ವಾಹನಗಳ ಸವಾರರ ಸಂಕಷ್ಟಕ್ಕೆ ಕಾರಣವಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments