Webdunia - Bharat's app for daily news and videos

Install App

ಪ್ರಕೃತಿ ವಿಕೋಪ : ಮೋದಿ ಜೊತೆಗೆ ಏನೇನಿದೆ ಗೊತ್ತಾ?

Webdunia
ಭಾನುವಾರ, 9 ಆಗಸ್ಟ್ 2020 (18:57 IST)
ರಾಜ್ಯದ ಪ್ರಕೃತಿ ವಿಕೋಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೀಡಿಯೋ ಸಂವಾದ ನಡೆಯಲಿದೆ.

ಕೊಡಗು  ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮತ್ತು ಕಂದಾಯ ಸಚಿವ ಆರ್.ಅಶೋಕ್ ಅವರು ತಲಕಾವೇರಿ ಬಳಿ ಭೂ ಕುಸಿತ ಉಂಟಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಆರ್.ಅಶೋಕ್ ಮಾತನಾಡಿ, ತಲಕಾವೇರಿ ಭೂ ಕುಸಿತದ ಲ್ಲಿ ಭೂ ಸಮಾಧಿ ಆದ ಅರ್ಚಕ ಕುಟುಂಬದ 4 ಮಂದಿಯ ಮೃತ ದೇಹದ ಪತ್ತೆಗೆ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಬೇಕು. ನಾಳೆಯೊಳಗೆ ಕಾರ್ಯಾಚರಣೆ ಮುಗಿಯಬೇಕು.  ಆ ನಿಟ್ಟಿನಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವಂತೆ ಸೂಚಿಸಿದರು.

ಕಾರ್ಯಾಚರಣೆಯನ್ನು ಐದು ತಂಡವಾಗಿ ಮೂರು ಪಾಳಿಯಲ್ಲಿ ನಿರ್ವಹಿಸಬೇಕು ಎಂದು ಆರ್.ಅಶೋಕ್ ಅವರು  ಸಲಹೆ ಮಾಡಿದರು.

ಪ್ರಕೃತಿ ವಿಕೋಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೀಡಿಯೋ ಸಂವಾದವಿದ್ದು, ರಾಜ್ಯದ ಪರಿಸ್ಥಿಯ ಬಗ್ಗೆ ಮಾಹಿತಿ ನೀಡಲಾಗುದು. ಹೆಚ್ಚಿನ ಹಣ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments