Select Your Language

Notifications

webdunia
webdunia
webdunia
webdunia

ನವೀನ್ ಶೇ 97 ಅಂಕ ಗಳಿಸಿದ್ದ, ಆದರೂ ಸರ್ಕಾರಿ ಮೆಡಿಕಲ್ ಸೀಟ್ ಸಿಗಲಿಲ್ಲ! ಸಾವಿಗೆ ಯಾರು ಹೊಣೆ?

ನವೀನ್ ಶೇ 97 ಅಂಕ ಗಳಿಸಿದ್ದ, ಆದರೂ ಸರ್ಕಾರಿ ಮೆಡಿಕಲ್ ಸೀಟ್ ಸಿಗಲಿಲ್ಲ! ಸಾವಿಗೆ ಯಾರು ಹೊಣೆ?
bangalore , ಶುಕ್ರವಾರ, 18 ಮಾರ್ಚ್ 2022 (19:06 IST)
ರಷ್ಯಾ-ಉಕ್ರೇನ್ ಯುದ್ಧದ ವೇಳೆ ಉಕ್ರೇನ್‌ನಲ್ಲಿ ಕನ್ನಡಿಗ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಭಾನುವಾರ ಮುಂಜಾನೆ 3.30ಕ್ಕೆ ಆಗಮಿಸಲಿದೆ. ಹೆಚ್‌ಎಎಲ್‌ ನಿಲ್ದಾಣಕ್ಕೆ ನವೀನ್‌ ಮೃತದೇಹ ಆಗಮಿಸಲಿದೆ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ.
 
ಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಪಾರ್ಥಿವ ಶರೀರ ತವರಿಗೆ ತರಲಾಗುತ್ತದೆ. ಭಾನುವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಏರ್ ಪೋರ್ಟ್ ಗೆ ಬರಲಿದೆ. ಅಲ್ಲಿಂದ ಪಾರ್ಥಿವ ಶರೀರವನ್ನ ಹಾವೇರಿಗೆ ರವಾನಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದರು.
 
ಮನೆಯಲ್ಲಿ ಪೂಜೆ ಸಲ್ಲಿಸಿ, ಮೆಡಿಕಲ್ ಕಾಲೇಜಿಗೆ ಮಗನ ಪಾರ್ಥಿವ ಶರೀರ ದಾನ: ನವೀನ್ ತಂದೆ ಶೇಖರಗೌಡ
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ ಖಾರ್ಕೀವ್ ನಲ್ಲಿ ನಾಲ್ಕನೆ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಮಗನ ಪಾರ್ಥಿವ ಶರೀರ ಬರುವುದು ತಡವಾದಾಗ ನಿರಾಶೆ ಆಗಿತ್ತು. ಮಗನ ಪಾರ್ಥೀವ ಶರೀರ ಬರುವ ವಿಚಾರ ಕೇಳಿದ ನಂತರ ನಿರಾಶೆ ದೂರವಾಗಿದೆ. ದಾವಣಗೆರೆಯ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ಮಗನ ಮೃತದೇಹ ನೀಡಲು ನಿರ್ಧರಿಸಲಾಗಿದೆ. ಸೋಮವಾರ ಬೆಳಗ್ಗೆ ಚಳಗೇರಿ ಗ್ರಾಮದ ಮನೆಗೆ ಮೃತದೇಹ ಬರುವ ಮಾಹಿತಿ ದೊರೆತಿದೆ.
 
21 ದಿನಗಳಿಗೆ ಮಗನ ಪಾರ್ಥಿವ ಶರೀರ ಬರಲಿದೆ. ಮಗನ ಪಾರ್ಥಿವ ಶರೀರ ಮನೆಗೆ ಬರುವಂತೆ ಪ್ರಯತ್ನಿಸಿದ ಎಲ್ಲರಿಗೂ ಧನ್ಯವಾದಗಳು. ಮಗನ ಪಾರ್ಥಿವ ಶರೀರ ಮನೆಗೆ ಬಂದ ನಂತರ, ಮನೆಯಲ್ಲಿ ಪೂಜೆ ಸಲ್ಲಿಸಿ, ಮೆಡಿಕಲ್ ಕಾಲೇಜಿಗೆ ಮಗನ ಪಾರ್ಥಿವ ಶರೀರ ಡೊನೇಟ್ ಮಾಡಿದರು. ಮೆಡಿಕಲ್ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲ ಆಗಲೆಂದು ಮಗನ ಮೃತದೇಹ ಡೊನೇಟ್ ಮಾಡಲು ನಿರ್ಧರಿಸಲಾಗಿದೆ ಎಂದು ನವೀನ್ ತಂದೆ ಶೇಖರಗೌಡ ಟಿವಿ9ಗೆ ದೂರವಾಣಿ ಮೂಲಕ ಕಳುಹಿಸಲಾಗಿದೆ.
 
ಅತ್ತ ರಷ್ಯಾ ಮತ್ತು ಉಕ್ರೇನ್ ಯುದ್ಧಭೂಮಿಯಿಂದ ಶಿವರಾತ್ರಿಯ ದಿನ ಕರ್ನಾಟಕಕ್ಕೆ ಬರಸಿಡಿಲಿನಂತೆ ಕೆಟ್ಟ ಸುದ್ದಿಯೊಂದು ಅಪ್ಪಳಿಸಿತು. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್‌ನಲ್ಲಿ ವಾಸವಿದ್ದ ಹಾವೇರಿ ಜಿಲ್ಲೆ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಜ್ಞಾನಗೌಡ ಕಾಣಿಸಿಕೊಂಡಿದ್ದ.(ಹಾವೇರಿ ವೈದ್ಯಕೀಯ ವಿದ್ಯಾರ್ಥಿ ನವೀನ್ ಜನಗೌಡರ ಸಾವು). ಉಕ್ರೇನ್‌ನ ಖಾರ್ಕಿವ್‌ನಲ್ಲಿ ಕರ್ನಾಟಕದ ಇಂಗ್ಲಿಷ್ ಪ್ರತಿಭಾವಂತ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲೆಕ್ಟ್ರಿಕ್ ಬಸ್ ಗಳ ಖರೀದಿಯ ಬಗ್ಗೆ ಶ್ರೀರಾಮುಲು ಹೇಳಿದೇನು?