ನವೀನ್ ದೇಹ ತರುವ ಬಗ್ಗೆ ಮಾತುಕತೆ: ಬೊಮ್ಮಾಯಿ

Webdunia
ಭಾನುವಾರ, 13 ಮಾರ್ಚ್ 2022 (12:03 IST)
ಬೆಂಗಳೂರು : ಯುಕ್ರೇನ್ನಲ್ಲಿರುವ ಭಾರತೀಯರ ಸ್ಥಳಾಂತರ ಅಂತಿಮ ಹಂತಕ್ಕೆ ಬಂದಿದೆ.

ನವೀನ್ ದೇಹ ತರುವ ಬಗ್ಗೆ ಮಾತುಕತೆ ನಡೀತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಲ್ಲಿ ಬಾಂಬಿಂಗ್ ಇನ್ನೂ ನಡೀತಿದೆ. ದಾಳಿ ನಿಂತ ನಂತರ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ.

ಉಕ್ರೇನ್ನಲ್ಲಿ ಉಳಿದವರಿಗೂ ಬೇರೆ ಬೇರೆ ರೀತಿಯಲ್ಲಿ ಸಹಾಯ ಮಾಡಲು ಭಾರತ ಮುಂದಾಗಿದೆ ಎಂದು ತಿಳಿಸಿದರು.

ಮಾತನಾಡಿ, ವರಿಷ್ಠರು ಇನ್ನೂ ಸೂಚನೆ ಕೊಟ್ಟಿಲ್ಲ. ವರಿಷ್ಠರ ಸೂಚನೆ ಕೊಟ್ಟ ಮೇಲೆ ದೆಹಲಿಗೆ ಹೋಗುತ್ತೇನೆ. ವರಿಷ್ಠರು ಯಾವಾಗ ಹೇಳ್ತಾರೋ ಆಗ ಸಚಿವ ಸಂಪುಟ ಪುನಾರಚನೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments