Webdunia - Bharat's app for daily news and videos

Install App

ನವರಾತ್ರಿ ಬ್ಯಾನರ್, ಫ್ಲೆಕ್ಸ್ ಕಿತ್ತುಹಾಕದಂತೆ ಸಚಿವ ಸೂಚನೆ ನೀಡಿದ್ಯಾಕೆ?

Webdunia
ಸೋಮವಾರ, 8 ಅಕ್ಟೋಬರ್ 2018 (18:37 IST)
ನವರಾತ್ರಿ ಹೆಸರಲ್ಲಿ ಹಾಕಿದ ಬ್ಯಾನರ್, ಫ್ಲೆಕ್ಸ್ ತೆಗೆಯಬೇಡಿ ಅಂದಿದ್ದೇನೆ. ಮಹಾನಗರ ಪಾಲಿಕೆಗೆ ನಾನೇ ಸೂಚಿಸಿದ್ದೇನೆ. ಹೀಗಂತ ಸಚಿವರು ಹೇಳಿದ್ದಾರೆ.

ಮಂಗಳೂರು ನಗರದಾದ್ಯಂತ ನವರಾತ್ರಿ ಬ್ಯಾನರ್, ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನರ್ ಗಳನ್ನ ಕಿತ್ತು ಹಾಕದಂತೆ ಪಾಲಿಕೆ ಅಧಿಕಾರಿಗಳಿಗೆ ಸಚಿವ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ದಸಾರಾ ಸಮಯದಲ್ಲಿ ಯಾರಿಗೂ ಕಿರುಕುಳ ಮಾಡಬೇಡಿ ಅಂದಿದ್ದೇನೆ. ನಮ್ಮದೆಲ್ಲ ಹಾಕಿದ್ರೆ ತೆಗೆಯಿರಿ, ಹಬ್ಬದ ವಿಚಾರದಲ್ಲಿ ಹಾಕಿರೋದು ಬೇಡ ಅಂದಿದ್ದೇನೆ ಎಂದರು.

ಕುದ್ರೋಳಿ ಕಸಾಯಿಖಾನೆಗೆ ಸ್ಮಾರ್ಟ್ ಸಿಟಿ 15 ಕೋಟಿ ಅನುದಾನ ಮೀಸಲು ವಿಚಾರ ಸಂಬಂಧ ಮಾತನಾಡಿದ ಅವರು, ಸ್ಮಾರ್ಟ್ ಸಿಟಿಯಲ್ಲಿ ನಗರದ ಸ್ವಚ್ಛತೆ ಗಮನದಲ್ಲಿಟ್ಟುಕೊಂಡು ಬೋರ್ಡ್ ಗೆ ಸಲಹೆ ಸೂಚನೆ ಕೊಟ್ಟಿದ್ದೆ. ವೆನ್ ಲಾಕ್ ಆಸ್ಪತ್ರೆ, ರಸ್ತೆ, ಮೀನುಗಾರಿಕೆ ಮತ್ತು ಕಸಾಯಿಖಾನೆ ಸ್ವಚ್ಛತೆ ಬಗ್ಗೆ ಸಲಹೆ ಕೊಟ್ಟಿದ್ದೆ.

ಬಿಜೆಪಿ ಅಂಗಸಂಸ್ಥೆಯೇ ಕಸಾಯಿಖಾನೆಯನ್ನ ಹರಾಜಿನಲ್ಲಿ ಪಡೆದುಕೊಂಡು ಒಂದು ವರ್ಷ ನಡೆಸಿದ್ದರು. ಆಗ ಅವರು ಕೂಡ ಇಲ್ಲಿನ ಸ್ವಚ್ಛತೆ ಸರಿಯಿಲ್ಲ ಎಂಬ ಬಗ್ಗೆ ಮಾಹಿತಿ ನೀಡಿದ್ದರು. ಸ್ವಚ್ಛ ಭಾರತ ಸಾಕಾರವಾಗಬೇಕಾದ್ರೆ ಕೆಲವೊಂದು ಕೆಲಸ ಆಗಬೇಕು. ಹೀಗಾಗಿ ಕಸಾಯಿಖಾನೆ ಸ್ವಚ್ಛತೆ ಬಗ್ಗೆಯೂ ಗಮನ ಹರಿಸಲಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments