Webdunia - Bharat's app for daily news and videos

Install App

ಗಂಡು ಮೆಟ್ಟಿನ ನೆಲದಲ್ಲಿ ನವರಾತ್ರಿ ಉತ್ಸವ ಸಂಭ್ರಮ

Webdunia
ಶನಿವಾರ, 28 ಸೆಪ್ಟಂಬರ್ 2019 (18:01 IST)
ನಾಡಹಬ್ಬ ನವರಾತ್ರಿ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗಂಡು ಮೆಟ್ಟಿನ ನೆಲದಲ್ಲಿ ನಡೆಯುತ್ತಿವೆ.

ಸೆ.29 ರಿಂದ ಅ. 08 ರವರೆಗೆ ಹುಬ್ಬಳ್ಳಿಯ ದಾಜಿಬಾನಪೇಟೆಯ ಸೀತಾಬಾಯಿ ಕುಬೇರಸಾ ಹಬೀಬ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುವುದು ಅಂತಾ ಸಮಿತಿಯ ಚೇರ್ಮನ್ ವಾಯ್.ಡಿ.ಮಧೂರಕರ ಹೇಳಿದ್ದಾರೆ.

ಸೆ. 29 ರಂದು ಸಂಜೆ 5.30 ಕ್ಕೆ ಎಸ್.ಎಸ್.ಕೆ ಕೇಂದ್ರ ಪಂಚ ಸಮಿತಿಯ ಮುಖ್ಯ ಧರ್ಮದರ್ಶಿಗಳಾದ ನೀಲಕಂಠಸಾ ಜಡಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನವರಾತ್ರಿ ಹಿನ್ನಲೆಯಲ್ಲಿ ಪ್ರತಿದಿನ ಬೆಳ್ಳಗೆ 6 ಗಂಟೆಗೆ ಸುಪ್ರಭಾತ. ಕುಂಕುಮಾರ್ಚನೆ, ಮಹಿಳೆಯರಿಂದ ದೇವಿಸ್ತುತಿ ನಡೆಯಲಿದೆ. ಅ. 04 ರಂದು ಸಂಜೆ ಚಂಡಿ ಹೋಮ ನಡೆಯಲಿದ್ದು, ಸಂಜೆ ಹನುಮಂತಸಾ ವಾಯ್ ಭರಾಡೆ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ.  

ಎಸ್ಎಸ್ ಕೆ ಸಮಾಜದ ಪುರೋಹಿತ ವರ್ಗದಿಂದ ಮಂತ್ರಪಠಣ ನಡೆಯಲಿದೆ. ಸೆ.7 ರಂದು ಸಂಜೆ 4 ಕ್ಕೆ ಮಹಾಪೂಜೆ ಹಾಗೂ ಮಂಗಳಾರತಿ, ಎಸ್ ಎಸ್ ಕೆ ಹಿರಿಯ ನಾಗರಿಕ ವೇದಿಕೆಯಿಂದ ವಿಚಾರ ಸಂಕೀರ್ಣ ಹಾಗೂ ಕಾರ್ಯಕ್ರಮಗಳು, ಶ್ರೀ ರುಕ್ಮಣಿ ವಲ್ಲಭರಾಜ ಗೋಸ್ವಾಮಿ ಪ್ರವಚನ ನಡೆಯಲಿದೆ. ಸೆ. ‌8 ರಂದು ವಿಜಯದಶಮಿ ದಿನ ಕುಂಕುಮಾರ್ಚನೆ, ತುಳಸಿ ಅರ್ಚನೆ, ಮಂಗಳಾರತಿ, ಘಟಸ್ಥಾಪನಾ ಮಹಿಳಾ ಮಂಡಳದಿಂದ ದೇವಿಸ್ತುತಿ ದುರ್ಗಾ ಸ್ತೋತ್ರ ನಡೆಯಲಿದೆ ಎಂದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments