Webdunia - Bharat's app for daily news and videos

Install App

ಗಂಡು ಮೆಟ್ಟಿನ ನೆಲದಲ್ಲಿ ನವರಾತ್ರಿ ಉತ್ಸವ ಸಂಭ್ರಮ

Webdunia
ಶನಿವಾರ, 28 ಸೆಪ್ಟಂಬರ್ 2019 (18:01 IST)
ನಾಡಹಬ್ಬ ನವರಾತ್ರಿ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗಂಡು ಮೆಟ್ಟಿನ ನೆಲದಲ್ಲಿ ನಡೆಯುತ್ತಿವೆ.

ಸೆ.29 ರಿಂದ ಅ. 08 ರವರೆಗೆ ಹುಬ್ಬಳ್ಳಿಯ ದಾಜಿಬಾನಪೇಟೆಯ ಸೀತಾಬಾಯಿ ಕುಬೇರಸಾ ಹಬೀಬ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುವುದು ಅಂತಾ ಸಮಿತಿಯ ಚೇರ್ಮನ್ ವಾಯ್.ಡಿ.ಮಧೂರಕರ ಹೇಳಿದ್ದಾರೆ.

ಸೆ. 29 ರಂದು ಸಂಜೆ 5.30 ಕ್ಕೆ ಎಸ್.ಎಸ್.ಕೆ ಕೇಂದ್ರ ಪಂಚ ಸಮಿತಿಯ ಮುಖ್ಯ ಧರ್ಮದರ್ಶಿಗಳಾದ ನೀಲಕಂಠಸಾ ಜಡಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನವರಾತ್ರಿ ಹಿನ್ನಲೆಯಲ್ಲಿ ಪ್ರತಿದಿನ ಬೆಳ್ಳಗೆ 6 ಗಂಟೆಗೆ ಸುಪ್ರಭಾತ. ಕುಂಕುಮಾರ್ಚನೆ, ಮಹಿಳೆಯರಿಂದ ದೇವಿಸ್ತುತಿ ನಡೆಯಲಿದೆ. ಅ. 04 ರಂದು ಸಂಜೆ ಚಂಡಿ ಹೋಮ ನಡೆಯಲಿದ್ದು, ಸಂಜೆ ಹನುಮಂತಸಾ ವಾಯ್ ಭರಾಡೆ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ.  

ಎಸ್ಎಸ್ ಕೆ ಸಮಾಜದ ಪುರೋಹಿತ ವರ್ಗದಿಂದ ಮಂತ್ರಪಠಣ ನಡೆಯಲಿದೆ. ಸೆ.7 ರಂದು ಸಂಜೆ 4 ಕ್ಕೆ ಮಹಾಪೂಜೆ ಹಾಗೂ ಮಂಗಳಾರತಿ, ಎಸ್ ಎಸ್ ಕೆ ಹಿರಿಯ ನಾಗರಿಕ ವೇದಿಕೆಯಿಂದ ವಿಚಾರ ಸಂಕೀರ್ಣ ಹಾಗೂ ಕಾರ್ಯಕ್ರಮಗಳು, ಶ್ರೀ ರುಕ್ಮಣಿ ವಲ್ಲಭರಾಜ ಗೋಸ್ವಾಮಿ ಪ್ರವಚನ ನಡೆಯಲಿದೆ. ಸೆ. ‌8 ರಂದು ವಿಜಯದಶಮಿ ದಿನ ಕುಂಕುಮಾರ್ಚನೆ, ತುಳಸಿ ಅರ್ಚನೆ, ಮಂಗಳಾರತಿ, ಘಟಸ್ಥಾಪನಾ ಮಹಿಳಾ ಮಂಡಳದಿಂದ ದೇವಿಸ್ತುತಿ ದುರ್ಗಾ ಸ್ತೋತ್ರ ನಡೆಯಲಿದೆ ಎಂದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

Karnataka Weather: ನಾಳೆಯವರೆಗೆ ಹವಾಮಾನ ಎಚ್ಚರಿಕೆಯನ್ನು ತಪ್ಪದೇ ಗಮನಿಸಿ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಮುಂದಿನ ಸುದ್ದಿ
Show comments