Webdunia - Bharat's app for daily news and videos

Install App

ನಕ್ಸಲ್ ನಾಯಕ ವಿಕ್ರಂ ಗೌಡ ಪೋಸ್ಟ್ ಮಾರ್ಟಂ ಮುಕ್ತಾಯ: ಮೃತದೇಹ ಪಡೆಯಲೂ ಕುಟುಂಬಸ್ಥರ ಹಿಂದೇಟು

Krishnaveni K
ಬುಧವಾರ, 20 ನವೆಂಬರ್ 2024 (10:13 IST)
ಉಡುಪಿ: ನಿನ್ನೆಯಷ್ಟೇ ಉಡುಪಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೃತಪಟ್ಟ ನಕ್ಸಲ್ ನಾಯಕ  ವಿಕ್ರಂ ಗೌಡ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು ಇಂದು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುತ್ತಿದೆ.

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ತಹಶೀಲ್ದಾರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇಂದು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುತ್ತದೆ. ಇಂದು ಕುಟುಂಬಸ್ಥರು ಅಂತ್ಯ ಸಂಸ್ಕಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ 21 ವರ್ಷಗಳಿಂದ ಕುಟುಂಬಸ್ಥರೊಂದಿಗೆ ವಿಕ್ರಂ ಗೌಡ ಸಂಪರ್ಕದಲ್ಲಿಲ್ಲ. ಆದರೆ ಈಗ ಪೊಲೀಸರು ಆತನ ಸಹೋದರನನ್ನು ಸಂಪರ್ಕಿಸಿದ್ದು ಮೃತದೇಹ ಹಸ್ತಾಂತರಿಸಲಿದ್ದಾರೆ. ಆರಂಭದಲ್ಲಿ ಶವ ಪಡೆಯಲು ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ. ಬಳಿಕ ಪೊಲೀಸರು ಮನವೊಲಿಸಿದರು.

ಸಹೋದರ ಜಯಂತ ಗೌಡ ಮನೆಗೆ ದಿನಸಿ ಸಾಮಗ್ರಿ ಪಡೆಯಲು ಬಂದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಮೊದಲು ಪೊಲೀಸರ ಮೇಲೆ ಆತ ಗುಂಡು ಹಾರಿಸಲು ಮುಂದಾಗಿದ್ದಾನೆ. ಇದರಿಂದಾಗಿ ಆತನ ಮೇಲೆ ಪೊಲೀಸರು ಮೂರು ಸುತ್ತಿನ ಗುಂಡು ಹಾರಿಸಿದ್ದು ಜಯಂತ್ ಗೌಡ ಮನೆಯ ಹೊಸ್ತಿಲಲ್ಲೇ ಪ್ರಾಣ ಬಿಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments